ಬ್ರೇಕಿಂಗ್ ನ್ಯೂಸ್
14-11-21 01:49 pm Oneindia - Jobs ಉದ್ಯೋಗ
ಬೆಂಗಳೂರು, ನವೆಂಬರ್ 14: ಆರೋಗ್ಯ ಮತ್ತು ಕುಟುಂಬ ಕ್ಯಲ್ಯಾಣ ಸೇವೆಗಳ ನಿರ್ದೇಶನಾಲಯ ಕರ್ನಾಟಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ನವೆಂಬರ್ 19ರಂದು ವಾಕ್ ಇನ್ ಸಂದರ್ಶನ ನಡೆಯಲಿದೆ.
ಕೆ. ಪಿ. ಎಂ. ಇ ಅಧಿನಿಯಮ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬಿಇ/ ಬಿಟೆಕ್ನಲ್ಲಿ ಕಂಪ್ಯೂಟರ್ ಸೈನ್ಸ್ ಅಥವ ಮಾಹಿತಿ ತಂತ್ರಜ್ಞಾನ ವಿಷಯ ಅಧ್ಯಯನ ಮಾಡಿರಬೇಕು.
ವಯೋಮಿತಿ 35 ವರ್ಷಗಳು. ಕನಿಷ್ಠ ಎರಡು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 50,000 ಸಾವಿರ ರೂ.ಗಳು.
ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್ನಲ್ಲಿ ಉತ್ತಮ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಬಹುಭಾಷೆಯಲ್ಲಿ ಸಂವಹನ ಕೌಶಲ್ಯ ಹೊಂದಿರಬೇಕು. ತಕ್ಷಣ ಸೇರುವವರಾಗಿರಬೇಕು.
ನೇರ ಸಂದರ್ಶನ; 19/11/2021ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಮತ್ತು ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ನೇರ ಸಂದರ್ಶನ ನಡೆಯಲಿದೆ.
ವಿಳಾಸ; ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯ ಸೌಧ, 1ನೇ ಅಡ್ಡ ರಸ್ತೆ, ಮಾಗಡಿ ರಸ್ತೆ, ಬೆಂಗಳೂರು.
ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ಮೂಲ ದಾಖಲಾತಿಗಳು ಅದರ ನಕಲು ಪ್ರತಿಗಳ ಜೊತೆ ಹಾಜರಾಗಬೇಕು ಹಾಗೂ ಒಂದು ನಕಲು ಪ್ರತಿಯನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Walk in Interview for technical assistant post in health and family welfare dept in Bengaluru.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm