ಬ್ರೇಕಿಂಗ್ ನ್ಯೂಸ್
14-11-21 01:49 pm Oneindia - Jobs ಉದ್ಯೋಗ
ಬೆಂಗಳೂರು, ನವೆಂಬರ್ 14: ಆರೋಗ್ಯ ಮತ್ತು ಕುಟುಂಬ ಕ್ಯಲ್ಯಾಣ ಸೇವೆಗಳ ನಿರ್ದೇಶನಾಲಯ ಕರ್ನಾಟಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ನವೆಂಬರ್ 19ರಂದು ವಾಕ್ ಇನ್ ಸಂದರ್ಶನ ನಡೆಯಲಿದೆ.
ಕೆ. ಪಿ. ಎಂ. ಇ ಅಧಿನಿಯಮ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬಿಇ/ ಬಿಟೆಕ್ನಲ್ಲಿ ಕಂಪ್ಯೂಟರ್ ಸೈನ್ಸ್ ಅಥವ ಮಾಹಿತಿ ತಂತ್ರಜ್ಞಾನ ವಿಷಯ ಅಧ್ಯಯನ ಮಾಡಿರಬೇಕು.
ವಯೋಮಿತಿ 35 ವರ್ಷಗಳು. ಕನಿಷ್ಠ ಎರಡು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 50,000 ಸಾವಿರ ರೂ.ಗಳು.
ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್ನಲ್ಲಿ ಉತ್ತಮ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಬಹುಭಾಷೆಯಲ್ಲಿ ಸಂವಹನ ಕೌಶಲ್ಯ ಹೊಂದಿರಬೇಕು. ತಕ್ಷಣ ಸೇರುವವರಾಗಿರಬೇಕು.
ನೇರ ಸಂದರ್ಶನ; 19/11/2021ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಮತ್ತು ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ನೇರ ಸಂದರ್ಶನ ನಡೆಯಲಿದೆ.
ವಿಳಾಸ; ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯ ಸೌಧ, 1ನೇ ಅಡ್ಡ ರಸ್ತೆ, ಮಾಗಡಿ ರಸ್ತೆ, ಬೆಂಗಳೂರು.
ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ಮೂಲ ದಾಖಲಾತಿಗಳು ಅದರ ನಕಲು ಪ್ರತಿಗಳ ಜೊತೆ ಹಾಜರಾಗಬೇಕು ಹಾಗೂ ಒಂದು ನಕಲು ಪ್ರತಿಯನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Walk in Interview for technical assistant post in health and family welfare dept in Bengaluru.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm