ಬ್ರೇಕಿಂಗ್ ನ್ಯೂಸ್
14-11-21 01:49 pm Oneindia - Jobs ಉದ್ಯೋಗ
ಬೆಂಗಳೂರು, ನವೆಂಬರ್ 14: ಆರೋಗ್ಯ ಮತ್ತು ಕುಟುಂಬ ಕ್ಯಲ್ಯಾಣ ಸೇವೆಗಳ ನಿರ್ದೇಶನಾಲಯ ಕರ್ನಾಟಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ನವೆಂಬರ್ 19ರಂದು ವಾಕ್ ಇನ್ ಸಂದರ್ಶನ ನಡೆಯಲಿದೆ.
ಕೆ. ಪಿ. ಎಂ. ಇ ಅಧಿನಿಯಮ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬಿಇ/ ಬಿಟೆಕ್ನಲ್ಲಿ ಕಂಪ್ಯೂಟರ್ ಸೈನ್ಸ್ ಅಥವ ಮಾಹಿತಿ ತಂತ್ರಜ್ಞಾನ ವಿಷಯ ಅಧ್ಯಯನ ಮಾಡಿರಬೇಕು.
ವಯೋಮಿತಿ 35 ವರ್ಷಗಳು. ಕನಿಷ್ಠ ಎರಡು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 50,000 ಸಾವಿರ ರೂ.ಗಳು.
ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್ನಲ್ಲಿ ಉತ್ತಮ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಬಹುಭಾಷೆಯಲ್ಲಿ ಸಂವಹನ ಕೌಶಲ್ಯ ಹೊಂದಿರಬೇಕು. ತಕ್ಷಣ ಸೇರುವವರಾಗಿರಬೇಕು.
ನೇರ ಸಂದರ್ಶನ; 19/11/2021ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಮತ್ತು ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ನೇರ ಸಂದರ್ಶನ ನಡೆಯಲಿದೆ.
ವಿಳಾಸ; ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯ ಸೌಧ, 1ನೇ ಅಡ್ಡ ರಸ್ತೆ, ಮಾಗಡಿ ರಸ್ತೆ, ಬೆಂಗಳೂರು.
ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ಮೂಲ ದಾಖಲಾತಿಗಳು ಅದರ ನಕಲು ಪ್ರತಿಗಳ ಜೊತೆ ಹಾಜರಾಗಬೇಕು ಹಾಗೂ ಒಂದು ನಕಲು ಪ್ರತಿಯನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Walk in Interview for technical assistant post in health and family welfare dept in Bengaluru.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm