ಬ್ರೇಕಿಂಗ್ ನ್ಯೂಸ್
20-11-21 12:13 pm HK News Desk ಉದ್ಯೋಗ
ಸೆಂಟ್ರಲ್ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳು ಖಾಲಿ ಇವೆ.
PUC, ಬಿ.ಎಡ್, ಬಿಎಸ್ಸಿ, ಬಿಎ, ಎಂಸ್ಸಿ, ಎಂಎ, ಎಂ.ಕಾಂ, CTET, D. Ed ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದೇ ನವೆಂಬರ್ 25, 26 ಮತ್ತು 27ರಂದು ಸಂದರ್ಶನ ನಡೆಯಲಿದೆ.
ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ: ಸೆಂಟ್ರಲ್ ರೈಲ್ವೆ
ಹುದ್ದೆಯ ಹೆಸರು: ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್
ಒಟ್ಟು ಹುದ್ದೆಗಳು: 10
ವಿದ್ಯಾರ್ಹತೆ: PUC, ಬಿ.ಎಡ್, ಬಿಎಸ್ಸಿ, ಬಿಎ, ಎಂಸ್ಸಿ, ಎಂಎ, ಎಂ.ಕಾಂ, CTET, D. Ed
ವೇತನ ಮಾಸಿಕ : ₹ 21,250 - 27,500
ಉದ್ಯೋಗದ ಸ್ಥಳ: ಮುಂಬೈ
ಆಯ್ಕೆ ವಿಧಾನ: ನೇರ ಸಂದರ್ಶನ
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 18/11/2021
ಸಂದರ್ಶನ ನಡೆಯುವ ದಿನಾಂಕ: ನವೆಂಬರ್ 25, 26 & 27, 2021
ವಯೋಮಿತಿ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-65 ವರ್ಷದೊಳಗಿರಬೇಕು.
ಉದ್ಯೋಗದ ಸ್ಥಳ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಹಾರಾಷ್ಟ್ರದ ಮುಂಬೈನಲ್ಲಿ ಉದ್ಯೋಗ ನೀಡಲಾಗುತ್ತದೆ.
ವೇತನ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 21,250-27,500 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಪ್ರಿನ್ಸಿಪಾಲ್ ಚೇಂಬರ್,
ಸೆಂಟ್ರಲ್ ರೈಲ್ವೆ ಸೆಕ್ಷನ್ & ಸ್ಕೂಲ್ ಜೂನಿಯರ್ ಕಾಲೇಜು, ಕಲ್ಯಾಣ್
Central Railway is inviting applications for 10 PGT, TGT and Primary Teacher Vacancy. The walk-in-Interview is scheduled to be conducted on November 25, 26 and 27, 2021. Candidates can go through the details on cr.indianrailways.gov.in.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm