ಬ್ರೇಕಿಂಗ್ ನ್ಯೂಸ್
23-05-22 10:24 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 23 : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ರೇಸಲ್ಲೇ ಇಲ್ಲದ ಅಚ್ಚರಿಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆಮೂಲಕ ಬಣ ರಾಜಕೀಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಟಾಂಗ್ ನೀಡಿದೆ.
ಕೆ. ಅಬ್ದುಲ್ ಜಬ್ಬಾರ್ ಮತ್ತು ನಾಗರಾಜ್ ಯಾದವ್ ಅವರಿಗೆ ಟಿಕೆಟ್ ನೀಡಲಾಗಿದ್ದು ಇವರಿಬ್ಬರೂ ಸಿದ್ದರಾಮಯ್ಯ ಬೆಂಬಲಿಗರು ಎನ್ನಲಾಗುತ್ತಿದೆ. ಆಮೂಲಕ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಎಸ್.ಆರ್. ಪಾಟೀಲ್ ಪರವಾಗಿ ಬ್ಯಾಟ್ ಬೀಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಇದರಿಂದ ಹಿನ್ನಡೆಯಾಗಿದೆ.


ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್, ಇಬ್ಬರ ಹೆಸರನ್ನೂ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ಎರಡು ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದು, ತನ್ನ ಬೆಂಬಲಿಗರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಲ್ಲಂ ವೀರಭದ್ರಪ್ಪ, ವಿ.ಎಸ್. ಉಗ್ರಪ್ಪ, ಎಸ್.ಆರ್. ಪಾಟೀಲ್ ಸೇರಿದಂತೆ ಬಹಳಷ್ಟು ನಾಯಕರು ಆಕಾಂಕ್ಷಿಗಳಾಗಿದ್ದರೂ, ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ರೇಸಲ್ಲಿ ಇಲ್ಲದವರಿಗೆ ಅವಕಾಶ ನೀಡಿದೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ಹೆಸರಿಲ್ಲದವರಿಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನಿರ್ಧಾರ ಕೈಗೊಂಡಿರುವುದು ಅಚ್ಚರಿ ಮೂಡಿಸಿದೆ. ಅಬ್ದುಲ್ ಜಬ್ಬಾರ್ ಎರಡನೇ ಬಾರಿಗೆ ಮತ್ತು ನಾಗರಾಜ ಯಾದವ್ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶ ಮಾಡಲಿದ್ದಾರೆ. ಕಾಂಗ್ರೆಸ್ ನಿಂದ ಎರಡು ಸ್ಥಾನ ಗೆಲ್ಲುವುದು ಖಚಿತವಾಗಿದ್ದರಿಂದ ಆ ಎರಡು ಸ್ಥಾನಕ್ಕೂ ಭಾರೀ ಪೈಪೋಟಿ ಉಂಟಾಗಿತ್ತು.
The name of the Congress candidates for the Vidhan Sabha seat has been published. Cellphone Showroom Opposition leader Siddaramaiah has succeeded in getting tickets for Patil. Cellphone Showroom KPCC President DK Shivakumar, who was keen to issue a ticket for SR Patil, has been set back. Nagaraj Yadav and Abdul Jabbar have been declared as Congress Party candidates. Opposition leader Siddaramaiah had demanded that the backward classes and minorities should be allowed. Accordingly, the Congress has voted for the UDF candidate for the backward Yadava community and the minority Muslim community.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm