ಬ್ರೇಕಿಂಗ್ ನ್ಯೂಸ್
24-05-22 10:31 am HK News Desk ಕರ್ನಾಟಕ
ಹುಬ್ಬಳ್ಳಿ, ಮೇ 24 : ಹುಬ್ಬಳ್ಳಿ ನಗರ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಎಂಟು ಜನರು ದಾರುಣ ಸಾವಿಗೀಡಾಗಿದ್ದಾರೆ.
ಕೊಲ್ಹಾಪುರದಿಂದ ಬೆಂಗಳೂರು ತೆರಳುತ್ತಿದ್ದ ನ್ಯಾಶನಲ್ ಟ್ರಾವೆಲ್ಸ್ ಖಾಸಗಿ ಬಸ್ಸಿನ ಧಾವಂತಕ್ಕೆ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬಸ್ ಮತ್ತು ಲಾರಿ ಗುರುತು ಸಿಗದಂತೆ ಅಪ್ಪಚ್ಚಿಯಾಗಿದ್ದು ಎರಡೂ ವಾಹನಗಳ ಚಾಲಕರು ಸೇರಿ 7 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿ ಮೂವರು ಹಾಗೂ ಬಸ್ಸಿನಲ್ಲಿದ್ದ ಚಾಲಕ ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಬೆಳಗಾವಿ ಮೂಲದ ಗಾಯಾಳು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.
ಸೋಮವಾರ ಮಧ್ಯರಾತ್ರಿ 1.30ರ ಸುಮಾರಿಗೆ ಪುನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಘಟನೆ ನಡೆದಿದ್ದು ಖಾಸಗಿ ಬಸ್ ಮೊದಲಿಗೆ ಟ್ರಾಕ್ಟರ್ ಒಂದಕ್ಕೆ ಡಿಕ್ಕಿಯಾಗಿ ಬಳಿಕ ಎದುರಿನಿಂದ ಬರುತ್ತಿದ್ದ ಅಕ್ಕಿ ಲಾರಿಗೆ ಡಿಕ್ಕಿಯಾಗಿದೆ ಎನ್ನುವ ಮಾಹಿತಿಗಳಿವೆ. 26 ಜನರು ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಲ್ಕು ದಿನಗಳ ಹಿಂದೆ ಧಾರವಾಡದ ನಿಗದಿ ಬಳಿ ಭೀಕರ ಅಪಘಾತ ನಡೆದು ಎಂಟು ಮಂದಿ ಸಾವಿಗೀಡಾಗಿದ್ದರು. ಅಪಘಾತ ಮಾಸುವ ಮುನ್ನವೇ ಇನ್ನೊಂದು ದೊಡ್ಡ ದುರಂತ ನಡೆದುಹೋಗಿದೆ.
At least eight people were killed and 24 injured in a road accident at Tarihal bypass here on Tuesday wee hours. The mishap occurred when a lorry loaded with rice collided with a private bus travelling from Kolhapur to Bengaluru
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm