ಬ್ರೇಕಿಂಗ್ ನ್ಯೂಸ್
27-09-20 11:51 am Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 27: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಕೋವಿಡ್ ಟೆಸ್ಟ್ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates (2)
ಕೋವಿಡ್ ಟೆಸ್ಟ್ ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 27, 2020
ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ.
ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm