ಬ್ರೇಕಿಂಗ್ ನ್ಯೂಸ್
27-09-20 11:51 am Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 27: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಕೋವಿಡ್ ಟೆಸ್ಟ್ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates (2)
ಕೋವಿಡ್ ಟೆಸ್ಟ್ ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 27, 2020
ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ.
ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm