ಬ್ರೇಕಿಂಗ್ ನ್ಯೂಸ್
27-05-22 01:22 pm HK News Desk ಕರ್ನಾಟಕ
ತುಮಕೂರು, ಮೇ 27 : ತುಮಕೂರಿನಲ್ಲಿ ಆಯೋಜಿಸಿದ ಕುರುಬರ ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಬಣ ಹಾಗೂ ಈಶ್ವರಪ್ಪ ಬಣಗಳ ಬೆಂಬಲಿಗರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ.
ಮೇ 28 ರಂದು ತುಮಕೂರಿನಲ್ಲಿ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿ ಕರೆದಿದ್ದ ಸುದ್ದಿಗೋಷ್ಟಿಯ ಸಂದರ್ಭದಲ್ಲಿ ಎರಡು ಬಣಗಳ ಸದಸ್ಯರು ಕಾದಾಟ ನಡೆಸಿದ್ದಾರೆ. ಈಶ್ವರಪ್ಪ ಅವರನ್ನು ಸಮಾವೇಶಕ್ಕೆ ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಮಾತ್ರ ಆಹ್ವಾನಿಸದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಕೈ ಮಿಲಾಯಿಸಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಎರಡೂ ಬಣಗಳ ಸದಸ್ಯರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು ಈಶ್ವರಪ್ಪ ಬಗ್ಗೆ ಹೀನಾಯವಾಗಿ ಜರೆದಿದ್ದಾರೆ. ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ. ಕೇವಲ ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ಮೊದಲು ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರಿತೀವಿ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ರಾಮಚಂದ್ರಪ್ಪ ಈ ರೀತಿ ಹೇಳಿಕೆ ಕೊಟ್ಟಿದ್ದು ಇದರ ಬೆನ್ನಲ್ಲೇ ಒಂದು ಬಣದ ಸದಸ್ಯರು ಇನ್ನಷ್ಟು ಕೆರಳಿದ್ದು ಜಗಳ ಶುರು ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆದಿದ್ದು ಒಳಗಿನಿಂದ ತಳ್ಳಾಡಿಕೊಂಡು ಬಂದು ಹೊರಗಡೆಯೂ ಮುಂಭಾಗ ನಡುರಸ್ತೆಯಲ್ಲಿ ಎರಡೂ ಬಣಗಳ ಮಂದಿ ಕಿತ್ತಾಟ ನಡೆಸಿದ್ದಾರೆ.
Tumakuru Kurubara Samavesha no entry for K S Eshwarappa, members fight in the middle of road.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm