ಬ್ರೇಕಿಂಗ್ ನ್ಯೂಸ್
27-05-22 01:22 pm HK News Desk ಕರ್ನಾಟಕ
ತುಮಕೂರು, ಮೇ 27 : ತುಮಕೂರಿನಲ್ಲಿ ಆಯೋಜಿಸಿದ ಕುರುಬರ ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಬಣ ಹಾಗೂ ಈಶ್ವರಪ್ಪ ಬಣಗಳ ಬೆಂಬಲಿಗರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ.
ಮೇ 28 ರಂದು ತುಮಕೂರಿನಲ್ಲಿ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿ ಕರೆದಿದ್ದ ಸುದ್ದಿಗೋಷ್ಟಿಯ ಸಂದರ್ಭದಲ್ಲಿ ಎರಡು ಬಣಗಳ ಸದಸ್ಯರು ಕಾದಾಟ ನಡೆಸಿದ್ದಾರೆ. ಈಶ್ವರಪ್ಪ ಅವರನ್ನು ಸಮಾವೇಶಕ್ಕೆ ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಮಾತ್ರ ಆಹ್ವಾನಿಸದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಕೈ ಮಿಲಾಯಿಸಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಎರಡೂ ಬಣಗಳ ಸದಸ್ಯರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು ಈಶ್ವರಪ್ಪ ಬಗ್ಗೆ ಹೀನಾಯವಾಗಿ ಜರೆದಿದ್ದಾರೆ. ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ. ಕೇವಲ ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ಮೊದಲು ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರಿತೀವಿ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ರಾಮಚಂದ್ರಪ್ಪ ಈ ರೀತಿ ಹೇಳಿಕೆ ಕೊಟ್ಟಿದ್ದು ಇದರ ಬೆನ್ನಲ್ಲೇ ಒಂದು ಬಣದ ಸದಸ್ಯರು ಇನ್ನಷ್ಟು ಕೆರಳಿದ್ದು ಜಗಳ ಶುರು ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆದಿದ್ದು ಒಳಗಿನಿಂದ ತಳ್ಳಾಡಿಕೊಂಡು ಬಂದು ಹೊರಗಡೆಯೂ ಮುಂಭಾಗ ನಡುರಸ್ತೆಯಲ್ಲಿ ಎರಡೂ ಬಣಗಳ ಮಂದಿ ಕಿತ್ತಾಟ ನಡೆಸಿದ್ದಾರೆ.
Tumakuru Kurubara Samavesha no entry for K S Eshwarappa, members fight in the middle of road.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm