ಬ್ರೇಕಿಂಗ್ ನ್ಯೂಸ್
29-05-22 02:34 pm HK News Desk ಕರ್ನಾಟಕ
ಕಲಬುರ್ಗಿ, ಮೇ 29 : ತಂದೆಯ ಕುಡಿತದ ಚಟ ಬಿಡಿಸಲು ಬಜ್ಜಿಯೊಂದಿಗೆ ಬೆರೆಸಿಟ್ಟಿದ್ದ ಔಷಧಿಯನ್ನು ಸೇವಿಸಿದ ಬಾಲಕ ದುರಂತ ಸಾವನ್ನಪ್ಪಿದ ಘಟನೆ ಕಲಬುರಗಿಯ ವಾಡಿ ಪಟ್ಟಣದಲ್ಲಿ ನಡೆದಿದೆ.
ಬಸವನಕಣಿ ಏರಿಯಾ ನಿವಾಸಿ 8 ವರ್ಷದ ವಿಷ್ಣು ಸಾವನ್ನಪ್ಪಿದ ಬಾಲಕ. ಔಷಧ ಮಿಕ್ಸ್ ಮಾಡಿ ತಂದೆಗೆ ನೀಡಲೆಂದು ಇಟ್ಟಿದ್ದ ಮಿರ್ಚಿ ಬಜ್ಜಿಯನ್ನು ಬಾಲಕ ಅಚಾನಕ್ಕಾಗಿ ಸೇವಿಸಿದ್ದಾನೆ ಎನ್ನಲಾಗುತ್ತಿದ್ದು ದುರಂತ ಸಾವು ಕಂಡಿದ್ದಾನೆ.
ಬಾಲಕನ ತಂದೆ ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಚಟ ಬಿಡಿಸಲು ಔಷಧ ಮಿಶ್ರಿತ ಬಜ್ಜಿಯನ್ನು ತಯಾರಿಸಲಾಗಿತ್ತು. ಔಷಧ ಮಿಕ್ಸ್ ಮಾಡಿ ಇಡಲಾಗಿದ್ದ ಬಜ್ಜಿಯನ್ನು ಬಾಲಕ ತಿಳಿಯದೇ ಸೇವಿಸಿದ್ದ. ಬಜ್ಜಿ ಸೇವಿಸಿದ ನಂತರ ಬಾಲಕನಿಗೆ ತೀವ್ರ ವಾಂತಿ ಬೇಧಿಯಾಗಿತ್ತು. ವಾಂತಿ ಬೇಧಿ ನಂತರ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ. ವಾಡಿ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Kalaburgi Eight year old boy consumes anti alcohol medicine of father and dies. After severe vomit and lose motion he breathed his last.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm