ಬ್ರೇಕಿಂಗ್ ನ್ಯೂಸ್
30-05-22 10:11 am HK News Desk ಕರ್ನಾಟಕ
ಕಲಬುರ್ಗಿ, ಮೇ 30 : ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ದೈಹಿಕ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಅನುಮಾನ ಕೇಳಿಬಂದಿದ್ದು, ಸಿಐಡಿ ಅಧಿಕಾರಿಗಳು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಎರಡನೇ ಹಂತದ ತನಿಖೆಯನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಹಗರಣದ ಕಿಂಗ್ಪಿನ್ ಆರ್.ಡಿ.ಪಾಟೀಲ್ ಮನೆ ಕೆಲಸದಾತ ಪ್ರಕಾಶ ಕಲ್ಲೂರ ಎಂಬಾತನನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 33ಕ್ಕೆ ಏರಿದಂತಾಗಿದೆ.

ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್ ಹಾಗೂ ಒಎಂಆರ್ ಶೀಟ್ ತಿದ್ದುಪಡಿ ಮೂಲಕ ಅಕ್ರಮ ಎಸಗಿದ್ದರೆ, ಕೆಲವು ಅಭ್ಯರ್ಥಿಗಳನ್ನು ಶಾರೀರಿಕ ಅರ್ಹತೆ ಇಲ್ಲದಿದ್ದರೂ ದೈಹಿಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಪಾಸ್ ಮಾಡಿರುವ ಕುರಿತಾಗಿ ಆರೋಪ ಕೇಳಿಬಂದಿದೆ.
ಈ ಬಗ್ಗೆ ತನಿಖೆ ಕೈಗೊಂಡಲ್ಲಿ ಅಕ್ರಮ ಬಯಲಿಗೆ ಬರುವ ಸಾಧ್ಯತೆಯಿದೆ. ಅಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೇ ನೇರವಾಗಿ ಭಾಗಿಯಾಗಿರುವ ಶಂಕೆಯಿದೆ. ಕಳೆದ ನಾಲ್ಕು ದಿನಗಳಿಂದ ಸಿಐಡಿ ಪೊಲೀಸರು ಈ ಬಗ್ಗೆ ವಿವಿಧ ಆಯಾಮಗಳಿಂದ ತನಿಖೆ ಕೈಗೊಂಡಿದ್ದು, ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಬಂಧನಕ್ಕೆ ಮುಂದಾಗಲಿದ್ದಾರೆ ಎನ್ನಲಾಗುತ್ತಿದೆ. ಪರೀಕ್ಷಾ ಅಕ್ರಮ ಸಂಬಂಧಿಸಿ ಈವರೆಗೆ 33 ಜನರ ಬಂಧನವಾಗಿದ್ದರೆ ದೈಹಿಕ ಪರೀಕ್ಷೆಯಲ್ಲಿ ಇನ್ನೂ 20 ಜನರ ಬಂಧನವಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬರುತ್ತಿದೆ.
Kalaburgi PSI Exam Scam, Fraud physical test, higher police officer involved. CID officials are now investigating the case.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm