ಬ್ರೇಕಿಂಗ್ ನ್ಯೂಸ್
30-05-22 03:28 pm HK News Desk ಕರ್ನಾಟಕ
ಕೋಲಾರ, ಮೇ 30: ತಮ್ಮ ಜಮೀನನಲ್ಲಿ ಪತಿ ಉಳುಮೆ ಮಾಡುತ್ತಿದ್ದ ಕೃಷಿಯಂತ್ರ ಟ್ರಾಕ್ಟರ್ ರೋಟರೇಟರ್ ಗೆ ಸಿಲುಕಿ ಪತ್ನಿ ಮೃತಪಟ್ಟ ದಾರುಣ ಘಟನೆ ವೇಮಗಲ್ ಹೋಬಳಿಯ ಕಲ್ವಮಂಜಲಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಕಲ್ವಮಂಜಲಿ ಗ್ರಾಮದ ರಾಜೇಶ್ ಎಂಬವರ ಪತ್ನಿ ಸೌಮ್ಯಾ(35) ಮೃತಪಟ್ಟವರಾಗಿದ್ದಾರೆ.
ರಾಜೇಶ್ ಕೃಷಿ ಇಲಾಖೆಯಿಂದ ಬಾಡಿಗೆಗೆ ಟ್ರಾಕ್ಟರ್ ರೋಟರೇಟರ್ ತಂದು ತಮ್ಮ ಜಮೀನನಲ್ಲಿ ಉಳುಮೆ ಮಾಡುತ್ತಿದ್ದರು. ಈ ವೇಳೆ ಅವರ ಮೊಬೈಲ್ ಫೋನ್ ಗೆ ಕರೆ ಬಂದಿದ್ದರಿಂದ ಸೌಮ್ಯಾ ಪತಿಗೆ ಮೊಬೈಲ್ ನೀಡಲು ಟ್ರಾಕ್ಟರ್ ಬಳಿ ಬಂದಿದ್ದಾರೆ. ಆಗ ಆಕಸ್ಮಿಕವಾಗಿ ಸೌಮ್ಯಾ ಅವರ ಸೀರೆಯ ಸೆರಗು ಟ್ರಾಕ್ಟರ್ ಚಕ್ರಕ್ಕೆ ಸಿಲುಕಿತೆನ್ನಲಾಗಿದೆ. ಇದರಿಂದ ಟ್ರ್ಯಾಕ್ಟರ್ ನಡಿಗೆ ಸೆಳೆಯಲ್ಪಟ್ಟ ಸೌಮ್ಯಾರ ದೇಹ ಛಿದ್ರ ಛಿದ್ರಗೊಂಡಿದೆ.
ಉಳುಮೆ ಮಾಡುವಾಗ ಪತಿ-ಪತ್ನಿ ಇಬ್ಬರೇ ಇದ್ದರು ಎನ್ನಲಾಗಿದೆ.
ವೇಮಗಲ್ ಪೋಲಿಸರು ಸ್ಥಳಕ್ಕೆ ಬೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದಾರೆ.
Woman dies after being stuck to the tractors rotator in Kolar while husband drives.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm