ಬ್ರೇಕಿಂಗ್ ನ್ಯೂಸ್
30-05-22 05:17 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 30: ಇವತ್ತು ಕೇವಲ ಮತ ಬ್ಯಾಂಕಿಗಾಗಿ ಭಯೋತ್ಪಾದಕರ ಕಾಲು ನೆಕ್ಕುವ ಸ್ಥಿತಿಗೆ ಸಿದ್ದರಾಮಯ್ಯ ಹೋಗಿದ್ದಾರೆ. ಕಾಲು ನೆಕ್ಕುವ ಭಿಕ್ಷಾಟನೆಗೆ ಹೋಗಿದ್ದಾರೆ. ಅವರ ಚಿಂತನೆ ರಾವಣನದ್ದು, ಮುಖ ಮಾತ್ರ ಸಿದ್ದರಾಮನದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ನಳಿನ್ ಕುಮಾರ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರು ಸಿದ್ದರಾಮಯ್ಯ ಅವರನ್ನು ಕರ್ನಾಟಕದಿಂದಲೇ ಓಡಿಸಲಿದ್ದಾರೆ ವರುಣಾ ಕ್ಷೇತ್ರದಿಂದ ಓಡಿಸಿದ್ದಾರೆ. ಮುಂದೆ ಬಾದಾಮಿ ಜಿಲ್ಲೆಯಿಂದಲೂ ಓಡಿಸಲಿದ್ದಾರೆ ಎಂದು ಹೇಳಿದರು.

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಯಾಕೆ ಬೇಲ್ ನಲ್ಲಿದ್ದಾರೆ ಅನ್ನುವುದು ತಿಳಿದಿರಬೇಕಲ್ಲ. ನಿಮ್ಮ ಯುವ ಕಾಂಗ್ರೆಸ್ ಅಧ್ಯಕ್ಷನ ಮೇಲೆ ಎಷ್ಟು ಕ್ರಿಮಿನಲ್ ಕೇಸ್ ಇದೆ ಹೇಳಿ. ಇವತ್ತು ಯಾರಾದ್ರೂ ಕಾಂಗ್ರೆಸ್ ಸೇರಬೇಕಿದ್ದರೆ ಕನಿಷ್ಠ ಐವತ್ತು ಕ್ರಿಮಿನಲ್ ಕೇಸ್ ಇರಬೇಕು ಎನ್ನುವಂಥ ಸ್ಥಿತಿ ಇದೆ. ಕಾಂಗ್ರೆಸ್ ಇವತ್ತು ಭ್ರಷ್ಟರ ಪಕ್ಷ, ಉಗ್ರರ ಪಕ್ಷ ಅನ್ನುವಂತಾಗಿದೆ.
ಇಷ್ಟಕ್ಕೂ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಏನು ಕೊಟ್ಟಿದ್ದೀರಿ. ಅಲ್ಪಸಂಖ್ಯಾತರಿಗೆ ಶಾದಿಭಾಗ್ಯ, ಪತ್ರಕರ್ತರಿಗೆ ಲ್ಯಾಪ್ಟಾಪ್ ಕೊಟ್ಟು ಅದರಲ್ಲೂ ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ಕೊಟ್ಟಿದ್ದಿರಿ. ಆನಂತರ ವೀರಶೈವ- ಲಿಂಗಾಯತ ಸಮುದಾಯವನ್ನೂ ಒಡೆಯಲು ಮುಂದಾಗಿದ್ರಿ. ಇದರಿಂದ ಕೈಸುಟ್ಟು ಕೊಂಡಿದ್ದೀರಿ. ಹೀಗಾಗಿ ಸಿದ್ದರಾಮಯ್ಯ ಅಂದರೆ ಬ್ರಿಟಿಷರ ರೀತಿ ಒಡೆದಾಳುವ ಮನುಷ್ಯ ಅನ್ನೋದು ಸಾಬೀತಾಗಿದೆ. ಮುಂದಿನ ಬಾರಿ ಕಾಂಗ್ರೆಸ್ ಪೂರ್ತಿ ನೆಲಕಚ್ಚಲಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ.
Siddaramaiah licks boots of terrorist, controversial statement by Bjp Nalin Kumar Kateel. 9: “Former CM Siddaramaiah, who rose to power by begging with Nehru family, has gone mad with the dream of becoming CM again. That is why he is talking nonsense and spreading hatred in Karnataka. Siddaramaiah does not have the moral right to speak about RSS, which is building the nation,” said MP and state BJP president Nalin Kumar Kateel.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm