ಬ್ರೇಕಿಂಗ್ ನ್ಯೂಸ್
31-05-22 12:33 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 31 : ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭರತ್ ಶೆಟ್ಟಿ, ಪ್ರದೀಪ್ ನಾಯ್ಕ್, ಸುರೇಶ್ ಬಂಧಿತರು.
ಹೈ ಗ್ರೌಂಡ್ಸ್ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಡಾ.ಶರಣಪ್ಪ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಹೈಗ್ರೌಂಡ್ ಠಾಣಾ ವ್ಯಾಪ್ತಿಯ ಗಾಂಧಿಭವನದಲ್ಲಿ ರೈತರ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಇತ್ತು. ಅಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡ್ತಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ಮಾಡಿ ಮಸಿ ಬಳಿಯಲಾಗಿದೆ ಎಂದು ದೂರು ನೀಡಿದ್ದಾರೆ. ಈಗಾಗ್ಲೇ ಮೂವರನ್ನ ವಶಕ್ಕೆ ಪಡೆದು, ವಿಚಾರಣೆ ಮಾಡಲಾಗ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸೋದು ಅವರ ಉದ್ದೇಶವಾಗಿತ್ತು ಎನ್ನೋದು ತಿಳಿದುಬಂದಿದೆ. ಆದ್ರೆ ನಿಖರ ಕಾರಣವೇನೆಂದು ವಿಚಾರಣೆ ಬಳಿಕ ತಿಳಿಯಲಿದೆ. ಅಲ್ಲಿ ಸೇರಿದ್ದವರು ಮತ್ತು ಮಸಿ ಬಳಿದವರ ಮಧ್ಯೆ ಗಲಾಟೆ ಆಗಿದೆ.
ಐಪಿಸಿ ಸೆಕ್ಷನ್ 355, 354, 324 ,504 , 506,323,134 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೈತರ ಸಭೆಗೆ ಆಹ್ವಾನಿತರಾಗಿ ಈ ಮೂವರು ಬಂದಿದ್ರು ಎನ್ನುವ ಮಾಹಿತಿಯಿದ್ದು ಸಿಸಿಟಿವಿ ಹಾಗೂ ಮೊಬೈಲ್ ವಿಶ್ಯೂವಲ್ಸ್ ಗಳನ್ನು ವಶಕ್ಕೆ ತೆಗೆದು ಪರಿಶೀಲನೆ ಮಾಡಲಾಗ್ತಿದೆ ಎಂದಿದ್ದಾರೆ.
Three people were arrested following an ink attack on Bharatiya Kisan Union (BKU) leader Rakesh Tikait and subsequent clashes at an event in Bengaluru on Monday, police said.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm