ಬ್ರೇಕಿಂಗ್ ನ್ಯೂಸ್
31-05-22 12:33 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 31 : ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭರತ್ ಶೆಟ್ಟಿ, ಪ್ರದೀಪ್ ನಾಯ್ಕ್, ಸುರೇಶ್ ಬಂಧಿತರು.
ಹೈ ಗ್ರೌಂಡ್ಸ್ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಡಾ.ಶರಣಪ್ಪ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಹೈಗ್ರೌಂಡ್ ಠಾಣಾ ವ್ಯಾಪ್ತಿಯ ಗಾಂಧಿಭವನದಲ್ಲಿ ರೈತರ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಇತ್ತು. ಅಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡ್ತಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ಮಾಡಿ ಮಸಿ ಬಳಿಯಲಾಗಿದೆ ಎಂದು ದೂರು ನೀಡಿದ್ದಾರೆ. ಈಗಾಗ್ಲೇ ಮೂವರನ್ನ ವಶಕ್ಕೆ ಪಡೆದು, ವಿಚಾರಣೆ ಮಾಡಲಾಗ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸೋದು ಅವರ ಉದ್ದೇಶವಾಗಿತ್ತು ಎನ್ನೋದು ತಿಳಿದುಬಂದಿದೆ. ಆದ್ರೆ ನಿಖರ ಕಾರಣವೇನೆಂದು ವಿಚಾರಣೆ ಬಳಿಕ ತಿಳಿಯಲಿದೆ. ಅಲ್ಲಿ ಸೇರಿದ್ದವರು ಮತ್ತು ಮಸಿ ಬಳಿದವರ ಮಧ್ಯೆ ಗಲಾಟೆ ಆಗಿದೆ.
ಐಪಿಸಿ ಸೆಕ್ಷನ್ 355, 354, 324 ,504 , 506,323,134 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೈತರ ಸಭೆಗೆ ಆಹ್ವಾನಿತರಾಗಿ ಈ ಮೂವರು ಬಂದಿದ್ರು ಎನ್ನುವ ಮಾಹಿತಿಯಿದ್ದು ಸಿಸಿಟಿವಿ ಹಾಗೂ ಮೊಬೈಲ್ ವಿಶ್ಯೂವಲ್ಸ್ ಗಳನ್ನು ವಶಕ್ಕೆ ತೆಗೆದು ಪರಿಶೀಲನೆ ಮಾಡಲಾಗ್ತಿದೆ ಎಂದಿದ್ದಾರೆ.
Three people were arrested following an ink attack on Bharatiya Kisan Union (BKU) leader Rakesh Tikait and subsequent clashes at an event in Bengaluru on Monday, police said.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm