ಬ್ರೇಕಿಂಗ್ ನ್ಯೂಸ್
01-06-22 10:12 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ದೂರು ಸಲ್ಲಿಸಿದ್ದು, ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.
ರೋಹಿತ್ ಅವರು ನಾಡಗೀತೆಯನ್ನು ಅವಮಾನಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಾರ್ಟಿ ಮತ್ತು ಅವರ ಆಡಳಿತವನ್ನು ಅರಬ್ ದೇಶಕ್ಕೆ ಹೋಲಿಸಿದ್ದಾರೆ. ಇಂಥ ವ್ಯಕ್ತಿ ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷರಾಗಿ ಇರಬಾರದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ದೇಶದ ಮಹಾನ್ ಕವಿ ಕುವೆಂಪು ಬರೆದಿರುವ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೇ ಅನ್ನುವ ಪದ್ಯವನ್ನು ರಾಜ್ಯದ ನಾಡಗೀತೆಯೆಂದು ಪರಿಗಣಿಸಲಾಗಿದೆ. ಆದರೆ ಇಂಥ ವ್ಯಕ್ತಿಯ ಬಗ್ಗೆ ಮತ್ತು ಗೀತೆಯ ಬಗ್ಗೆ ರೋಹಿತ್ ಅವಹೇಳನ ಮಾಡಿದ್ದಾರೆ.
ತುಂಗಾ ನದಿಯನ್ನು ಮದ್ಯಕ್ಕೆ ಹೋಲಿಸಿದ್ದಾರೆ. ಕರ್ನಾಟಕವನ್ನು ಕುಡುಕರ ನಾಡು ಎಂದು ಹೇಳಿದ್ದಾರೆ. ರಾಜ್ಯದ ಜನರು ಮೂರ್ಖರು, ದೇಶಭಕ್ತಿ ಇಲ್ಲದವರು ಎಂದು ಬರೆದಿದ್ದಾರೆ. ಈ ರೀತಿ ನಾಡಿನ ಜನರನ್ನು ಎತ್ತಿಕಟ್ಟಿ ಸೌಹಾರ್ದ ಹಾಳುಗೆಡಹುವ ಹುನ್ನಾರ ಇದೆ. ಜನರ ಭಾವನೆಯನ್ನು ಕೆರಳಿಸುವ, ಉದ್ರೇಕಿಸುವ ಗುರಿ ಹೊಂದಿದೆ. ಆರೋಪಿಯ ವಿರುದ್ಧ 124 ಎ, 153 ಎ, 295, 295 ಎ ಮತ್ತು 504 ಅಡಿ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
The Karnataka textbook row has taken a new turn after a social worker lodged police complaint against Chairman of the Textbook Revision Committee, Rohith Chakrathirtha. The complaint has been lodged in Cubbon Park police station in Bengaluru by social worker B.T. Naganna, police said on Wednesday. The complainant has alleged that Rohith Chakrathirtha has insulted the regional-anthem of Karnataka.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm