ಬ್ರೇಕಿಂಗ್ ನ್ಯೂಸ್
01-06-22 10:12 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ದೂರು ಸಲ್ಲಿಸಿದ್ದು, ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.
ರೋಹಿತ್ ಅವರು ನಾಡಗೀತೆಯನ್ನು ಅವಮಾನಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಾರ್ಟಿ ಮತ್ತು ಅವರ ಆಡಳಿತವನ್ನು ಅರಬ್ ದೇಶಕ್ಕೆ ಹೋಲಿಸಿದ್ದಾರೆ. ಇಂಥ ವ್ಯಕ್ತಿ ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷರಾಗಿ ಇರಬಾರದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ದೇಶದ ಮಹಾನ್ ಕವಿ ಕುವೆಂಪು ಬರೆದಿರುವ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೇ ಅನ್ನುವ ಪದ್ಯವನ್ನು ರಾಜ್ಯದ ನಾಡಗೀತೆಯೆಂದು ಪರಿಗಣಿಸಲಾಗಿದೆ. ಆದರೆ ಇಂಥ ವ್ಯಕ್ತಿಯ ಬಗ್ಗೆ ಮತ್ತು ಗೀತೆಯ ಬಗ್ಗೆ ರೋಹಿತ್ ಅವಹೇಳನ ಮಾಡಿದ್ದಾರೆ.
ತುಂಗಾ ನದಿಯನ್ನು ಮದ್ಯಕ್ಕೆ ಹೋಲಿಸಿದ್ದಾರೆ. ಕರ್ನಾಟಕವನ್ನು ಕುಡುಕರ ನಾಡು ಎಂದು ಹೇಳಿದ್ದಾರೆ. ರಾಜ್ಯದ ಜನರು ಮೂರ್ಖರು, ದೇಶಭಕ್ತಿ ಇಲ್ಲದವರು ಎಂದು ಬರೆದಿದ್ದಾರೆ. ಈ ರೀತಿ ನಾಡಿನ ಜನರನ್ನು ಎತ್ತಿಕಟ್ಟಿ ಸೌಹಾರ್ದ ಹಾಳುಗೆಡಹುವ ಹುನ್ನಾರ ಇದೆ. ಜನರ ಭಾವನೆಯನ್ನು ಕೆರಳಿಸುವ, ಉದ್ರೇಕಿಸುವ ಗುರಿ ಹೊಂದಿದೆ. ಆರೋಪಿಯ ವಿರುದ್ಧ 124 ಎ, 153 ಎ, 295, 295 ಎ ಮತ್ತು 504 ಅಡಿ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
The Karnataka textbook row has taken a new turn after a social worker lodged police complaint against Chairman of the Textbook Revision Committee, Rohith Chakrathirtha. The complaint has been lodged in Cubbon Park police station in Bengaluru by social worker B.T. Naganna, police said on Wednesday. The complainant has alleged that Rohith Chakrathirtha has insulted the regional-anthem of Karnataka.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm