ಬ್ರೇಕಿಂಗ್ ನ್ಯೂಸ್
01-06-22 10:12 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ದೂರು ಸಲ್ಲಿಸಿದ್ದು, ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.
ರೋಹಿತ್ ಅವರು ನಾಡಗೀತೆಯನ್ನು ಅವಮಾನಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಾರ್ಟಿ ಮತ್ತು ಅವರ ಆಡಳಿತವನ್ನು ಅರಬ್ ದೇಶಕ್ಕೆ ಹೋಲಿಸಿದ್ದಾರೆ. ಇಂಥ ವ್ಯಕ್ತಿ ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷರಾಗಿ ಇರಬಾರದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ದೇಶದ ಮಹಾನ್ ಕವಿ ಕುವೆಂಪು ಬರೆದಿರುವ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೇ ಅನ್ನುವ ಪದ್ಯವನ್ನು ರಾಜ್ಯದ ನಾಡಗೀತೆಯೆಂದು ಪರಿಗಣಿಸಲಾಗಿದೆ. ಆದರೆ ಇಂಥ ವ್ಯಕ್ತಿಯ ಬಗ್ಗೆ ಮತ್ತು ಗೀತೆಯ ಬಗ್ಗೆ ರೋಹಿತ್ ಅವಹೇಳನ ಮಾಡಿದ್ದಾರೆ.
ತುಂಗಾ ನದಿಯನ್ನು ಮದ್ಯಕ್ಕೆ ಹೋಲಿಸಿದ್ದಾರೆ. ಕರ್ನಾಟಕವನ್ನು ಕುಡುಕರ ನಾಡು ಎಂದು ಹೇಳಿದ್ದಾರೆ. ರಾಜ್ಯದ ಜನರು ಮೂರ್ಖರು, ದೇಶಭಕ್ತಿ ಇಲ್ಲದವರು ಎಂದು ಬರೆದಿದ್ದಾರೆ. ಈ ರೀತಿ ನಾಡಿನ ಜನರನ್ನು ಎತ್ತಿಕಟ್ಟಿ ಸೌಹಾರ್ದ ಹಾಳುಗೆಡಹುವ ಹುನ್ನಾರ ಇದೆ. ಜನರ ಭಾವನೆಯನ್ನು ಕೆರಳಿಸುವ, ಉದ್ರೇಕಿಸುವ ಗುರಿ ಹೊಂದಿದೆ. ಆರೋಪಿಯ ವಿರುದ್ಧ 124 ಎ, 153 ಎ, 295, 295 ಎ ಮತ್ತು 504 ಅಡಿ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
The Karnataka textbook row has taken a new turn after a social worker lodged police complaint against Chairman of the Textbook Revision Committee, Rohith Chakrathirtha. The complaint has been lodged in Cubbon Park police station in Bengaluru by social worker B.T. Naganna, police said on Wednesday. The complainant has alleged that Rohith Chakrathirtha has insulted the regional-anthem of Karnataka.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm