ಬ್ರೇಕಿಂಗ್ ನ್ಯೂಸ್
03-06-22 11:32 am HK News Desk ಕರ್ನಾಟಕ
ಕಲಬುರಗಿ, ಜೂನ್ 3 : ಖಾಸಗಿ ಬಸ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದು ಬೆಂಕಿಗಾಹುತಿಯಾಗಿದ್ದು ಇಬ್ಬರು ಮಕ್ಕಳು ಸೇರಿ ಏಳು ಜನ ಸಜೀವ ದಹನವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಸುಕಿನ ಜಾವ ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬೀಳುತ್ತಲೇ ಬೆಂಕಿ ಹೊತ್ತಿಕೊಂಡಿದೆ. ಅಡ್ಡಲಾಗಿ ಬಿದ್ದ ಬಸ್ಸಿನಲ್ಲಿ ನಿದ್ದೆಯ ಮಂಪರಿನಲ್ಲಿದ್ದವರು ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಬೆಂಕಿ ಉಂಟಾಗಿತ್ತು.
ತೆಲಂಗಾಣದ ಹೈದರಬಾದ್ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸ ತೆರಳಿದ್ದರು. ಅಲ್ಲಿಂದ ಗುರುವಾರ ರಾತ್ರಿ ಹೊರಟಿದ್ದು ಕಲಬುರಗಿ ಮೂಲಕ ಹೈದರಾಬಾದ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. 22 ಮಂದಿ ಬಸ್ಸಿನಿಂದ ಹೊರ ಬಂದಿದ್ದು ಅರೆಬರೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು, ದಂಪತಿ ಸೇರಿದ್ದಾರೆ.
ಬಸ್ ಪೂರ್ತಿಯಾಗಿ ಸುಟ್ಟು ಹೋಗಿದ್ದು ಸಂಪೂರ್ಣ ಕರಕಲಾಗಿದೆ. ಟೆಂಪೋ ಕೂಡ ಇನ್ನೊಂದು ಕಡೆಗೆ ಉರುಳಿದ್ದು ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
Bus catches fire and falls into pit after tempo rams at Kalaburgi, seven killed on spot.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm