ಬ್ರೇಕಿಂಗ್ ನ್ಯೂಸ್
03-06-22 11:32 am HK News Desk ಕರ್ನಾಟಕ
ಕಲಬುರಗಿ, ಜೂನ್ 3 : ಖಾಸಗಿ ಬಸ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದು ಬೆಂಕಿಗಾಹುತಿಯಾಗಿದ್ದು ಇಬ್ಬರು ಮಕ್ಕಳು ಸೇರಿ ಏಳು ಜನ ಸಜೀವ ದಹನವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಸುಕಿನ ಜಾವ ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬೀಳುತ್ತಲೇ ಬೆಂಕಿ ಹೊತ್ತಿಕೊಂಡಿದೆ. ಅಡ್ಡಲಾಗಿ ಬಿದ್ದ ಬಸ್ಸಿನಲ್ಲಿ ನಿದ್ದೆಯ ಮಂಪರಿನಲ್ಲಿದ್ದವರು ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಬೆಂಕಿ ಉಂಟಾಗಿತ್ತು.

ತೆಲಂಗಾಣದ ಹೈದರಬಾದ್ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸ ತೆರಳಿದ್ದರು. ಅಲ್ಲಿಂದ ಗುರುವಾರ ರಾತ್ರಿ ಹೊರಟಿದ್ದು ಕಲಬುರಗಿ ಮೂಲಕ ಹೈದರಾಬಾದ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. 22 ಮಂದಿ ಬಸ್ಸಿನಿಂದ ಹೊರ ಬಂದಿದ್ದು ಅರೆಬರೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು, ದಂಪತಿ ಸೇರಿದ್ದಾರೆ.
ಬಸ್ ಪೂರ್ತಿಯಾಗಿ ಸುಟ್ಟು ಹೋಗಿದ್ದು ಸಂಪೂರ್ಣ ಕರಕಲಾಗಿದೆ. ಟೆಂಪೋ ಕೂಡ ಇನ್ನೊಂದು ಕಡೆಗೆ ಉರುಳಿದ್ದು ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
Bus catches fire and falls into pit after tempo rams at Kalaburgi, seven killed on spot.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm