ಬ್ರೇಕಿಂಗ್ ನ್ಯೂಸ್
05-06-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಜೂ 05: ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ಎಂಜಿನಿಯರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮನಗರದಲ್ಲಿ ನಡೆದಿದೆ.
ಅಂಜು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿ ನಿವಾಸಿಯಾಗಿರುವ ಈಕೆ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಅಗಿ ಕೆಲಸ ನಿರ್ವಹಿಸುತ್ತಿದ್ದರು. ಅಂಜು ಅಂಜನ್ ಕಣಿಯಾರ್ (28) ನನ್ನು ಪ್ರೀತಿಸಿ 4 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿರೋದಾಗಿ ಅಂಜು ಪತಿ ಮನೆಯವರು ತಿಳಿಸಿದ್ದಾರೆ.

ಇತ್ತ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ತನಗೆ ಪತಿ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಂಜು 15 ದಿನಗಳ ಹಿಂದೆ ಹೇಳಿದ್ದಳು. ಹೀಗಾಗಿ ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಅಂಜು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ಅವರಿಬ್ಬರು ಲವ್ ಮಾಡಿ ಮದುವೆ ಆಗಿದ್ದರು. ಮನೆಯಲ್ಲಿ ಅವರ ಅತ್ತೆ, ಗಂಡ ಕಿರುಕುಳ ನೀಡುತ್ತಿದ್ದರು. ಹಿಂದೆ ನಮ್ಮ ಮಗಳು ಕೂಡ ಈ ಬಗ್ಗೆ ನಮಗೆ ಹೇಳಿದ್ದಳು. ಮೊನ್ನೆ ರಾತ್ರಿ ಕಾಲ್ ಮಾಡಿ ಚೆನ್ನಾಗಿ ಇದ್ದೇನೆ ಅಂತಾ ಹೇಳಿದ್ದಳು. ನಿನ್ನೆ ಕಾಲ್ ಮಾಡಿದ್ರೆ ರಿಸೀವ್ ಮಾಡಲಿಲ್ಲ. ರಾತ್ರಿ 7 ಗಂಟೆಗೆ ಕಾಲ್ ಮಾಡಿ ಅಂಜು ನೇಣು ಹಾಕಿಕೊಂಡಿದ್ದಾಳೆ ಅಂತಾ ಹೇಳಿದ್ರು. ನನ್ನ ಮಗಳು ನೇಣು ಹಾಕಿಕೊಂಡಿಲ್ಲ. ಕಿರುಕುಳ ನೀಡಿ ಸಾಯಿಸಿದ್ದಾರೆ ಎಂದು ಅಂಜು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
28 year old engineer girl commits suicide in Bengaluru, parents allege torture from husbands family. Their marriage was held 4 months ago.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm