ಬ್ರೇಕಿಂಗ್ ನ್ಯೂಸ್
05-06-22 01:59 pm HK News Desk ಕರ್ನಾಟಕ
ಬೆಂಗಳೂರು, ಜೂನ್ 5 : ಬಸವಣ್ಣ ಪಠ್ಯ ವಿವಾದದ ಬಳಿಕ ಇದೀಗ ಅಂಬೇಡ್ಕರ್ ಪಠ್ಯದ ಬಗ್ಗೆ ಆಕ್ಷೇಪ ಕೇಳಿಬಂದಿದೆ. ಅಂಬೇಡ್ಕರ್ ಅವರಿಗೆ ಇದ್ದ ಬಿರುದನ್ನು ರೋಹಿತ್ ಚಕ್ರತಿರ್ಥ ಸಮಿತಿ ಕೈಬಿಟ್ಟಿದೆ ಎನ್ನುವ ಆರೋಪ ಉಂಟಾಗಿದೆ.
ಫಠ್ಯದಲ್ಲಿ ಅಂಬೇಡ್ಕರ್ ಅವರಿಗೆ ನೀಡಿದ್ದ 'ಸಂವಿಧಾನ ಶಿಲ್ಪಿ' ಎಂಬ ಬಿರುದನ್ನು ಪಠ್ಯದಿಂದ ಪರಿಷ್ಕರಣಾ ಸಮಿತಿ ತೆಗೆದುಹಾಕಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಅಂಬೇಡ್ಕರ್ ಅವರಿಗೆ ಇದ್ದ 'ಸಂವಿಧಾನ ಶಿಲ್ಪಿ' ಬಿರುದನ್ನು ಕೈಬಿಟ್ಟಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

9ನೇ ತರಗತಿಯ 'ನಮ್ಮ ಸಂವಿಧಾನ' ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದೆ. 'ಸಂವಿಧಾನ ಶಿಲ್ಪಿ' ಪಠ್ಯದಲ್ಲಿ ಸಂವಿಧಾನ ಕರಡು ರಚನಾ ಸಮಿತಿ ಬಗ್ಗೆ ಮಾಹಿತಿ ಇದೆ. ಭಾರತದ ಸಂವಿಧಾನ ರಚನೆಗೆ ನೀಡಿದ ಕೊಡುಗೆ ಆಧರಿಸಿ ಅಂಬೇಡ್ಕರ್ ಅವರಿಗೆ 'ಸಂವಿಧಾನ ಶಿಲ್ಪಿ' ಬಿರುದು ನೀಡಲಾಗಿತ್ತು.

ಅಂಬೇಡ್ಕರ್ ಅವರನ್ನು 'ಸಂವಿಧಾನ ಶಿಲ್ಪಿ' ಎಂದು ಬರಗೂರು ರಾಮಚಂದ್ರಪ್ಪ ಸಮಿತಿ ಪಠ್ಯದಲ್ಲಿ ಉಲ್ಲೇಖಿಸಿತ್ತು. ಆದರೆ, 'ಸಂವಿಧಾನ ಶಿಲ್ಪಿ' ಎಂಬ ಉಲ್ಲೇಖವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪಠ್ಯದಿಂದ ಕೈಬಿಟ್ಟಿದೆ. 'ಸಂವಿಧಾನ ಶಿಲ್ಪಿ' ಬಿರುದನ್ನು ತೆಗೆದಿರುವುದಕ್ಕೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅಂಬೇಡ್ಕರ್ ಅವರಿಗೆ ಉದ್ದೇಶಪೂರ್ವಕ ಅವಹೇಳನ ಮಾಡಲಾಗಿದೆ ಎಂದು ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ಆಕ್ರೋಶ ತೀವ್ರಗೊಂಡಿದೆ.
Textbook Review Controversy Not yet over. There is a dispute arose. The Ambedkar controversy has come to light after Basavanna’s controversy. The Department of Education, which was all cool, was once again hot. CM Bommai, who has let out a sigh as the controversy is over, is back in tension. It is true that the government’s text revision has been controversial.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm