ಬ್ರೇಕಿಂಗ್ ನ್ಯೂಸ್
06-06-22 09:04 pm HK News Desk ಕರ್ನಾಟಕ
ಹುಬ್ಬಳ್ಳಿ , ಜೂ 06: ನಾನು ಮೊದಲಿನಿಂದಲೂ ಆರ್ಎಸ್ಎಸ್ ವಿರೋಧಿ. ಅದರ ಬಗ್ಗೆ ಮಾತನಾಡಿದಾಗೆಲ್ಲಾ ಸುಟ್ಟು ಹೋಗ್ತೀನಿ ಅಂತಾರೆ, ಆದರೆ ನಾನಿನ್ನು ಚೆನ್ನಾಗಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೊದಲಿಂದಲೂ ಆರ್ಎಸ್ಎಸ್ ವಿರೋಧಿ, ಸರಸಂಘಚಾಲಕರು ಒಂದೇ ಜಾತಿಗೆ ಸೇರಿದವರು ಎಂಬ ಆರೋಪಕ್ಕೆ ಉತ್ತರವೇ ಇಲ್ಲ. ದಲಿತ, ಹಿಂದುಳಿದ ವರ್ಗದವರು ಯಾರೂ ಸರಸಂಘಚಾಲಕರನ್ನಾಗಿ ಮಾಡಿಲ್ಲ. ನಾನು ಆರ್ಎಸ್ಎಸ್ ಬಗ್ಗೆ ಮಾತನಾಡಿದಾಗೆಲ್ಲಾ ನಾನು ಸುಟ್ಟು ಹೋಗ್ತೀನಿ ಅಂತ ಬಿಜೆಪಿ ನಾಯಕರು ಹೇಳ್ತಿದ್ದಾರೆ. ಆದ್ರೆ ನಾನಿನ್ನು ಚೆನ್ನಾಗಿದ್ದೀನಿ ಸುಟ್ಟು ಹೋಗಿಲ್ಲ ಎಂದಿದ್ದಾರೆ.
ಬಿಜೆಪಿ ಹಾಗೂ ಆರ್ಎಸ್ಎಸ್ಗೆ ಬೇರೆ ಕೆಲಸ ಇಲ್ಲ. ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ. ನನ್ನ ಆರೋಪ ಸತ್ಯವಾಗಿರೋದ್ರಿಂದ ಚಡ್ಡಿಗಳು ಮೌನವಾಗಿದ್ದಾರೆ ಎಂದು ಕುಟುಕಿದ್ದಾರೆ.

ಇದೇ ವೇಳೆ ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾತನಾಡಿ, ಕೋಮುವಾದಿ ಪಕ್ಷದ ಅಭ್ಯರ್ಥಿ ಸೋಲಿಸಬೇಕು ಅನ್ನೋದು ನಮ್ಮ ಉದ್ದೇಶ. ಆದರೆ ಜೆಡಿಎಸ್ ಕೂಡಾ ಅಭ್ಯರ್ಥಿ ಹಾಕಿ ಚುನಾವಣೆ ಜಟಿಲಗೊಳಿಸಿದೆ. ಕೋಮುವಾದಿ ಅಭ್ಯರ್ಥಿ ಸೋಲಿಸುವ ಉದ್ದೇಶ ಇದ್ದಿದ್ದರೆ ಅಭ್ಯರ್ಥಿ ಹಾಕುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹೆಚ್.ಡಿ.ದೇವೆಗೌಡರು ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿದಿರಲಿಲ್ಲ. ಏಕೆಂದರೆ ದೇವೇಗೌಡರು ಗೆಲ್ಲಬೇಕು ಎನ್ನುವುದು ಕಾಂಗ್ರೆಸ್ ಉದ್ದೇಶವಾಗಿತ್ತು. ನಾನು ಒಂದು ಕಲ್ಲಿನಿಂದ ಎರಡಕ್ಕಿ ಹೊಡೆದಿಲ್ಲ. ಕುಮಾರಸ್ವಾಮಿನೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Whenever I take about Rss they say you will be burnt, but I am fine till now slams Siddaramaiah at Hubbali. I hate RSS, I don't like their agenda we will burn their chaddis all over the state he added.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm