ಬ್ರೇಕಿಂಗ್ ನ್ಯೂಸ್
06-06-22 09:04 pm HK News Desk ಕರ್ನಾಟಕ
ಹುಬ್ಬಳ್ಳಿ , ಜೂ 06: ನಾನು ಮೊದಲಿನಿಂದಲೂ ಆರ್ಎಸ್ಎಸ್ ವಿರೋಧಿ. ಅದರ ಬಗ್ಗೆ ಮಾತನಾಡಿದಾಗೆಲ್ಲಾ ಸುಟ್ಟು ಹೋಗ್ತೀನಿ ಅಂತಾರೆ, ಆದರೆ ನಾನಿನ್ನು ಚೆನ್ನಾಗಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೊದಲಿಂದಲೂ ಆರ್ಎಸ್ಎಸ್ ವಿರೋಧಿ, ಸರಸಂಘಚಾಲಕರು ಒಂದೇ ಜಾತಿಗೆ ಸೇರಿದವರು ಎಂಬ ಆರೋಪಕ್ಕೆ ಉತ್ತರವೇ ಇಲ್ಲ. ದಲಿತ, ಹಿಂದುಳಿದ ವರ್ಗದವರು ಯಾರೂ ಸರಸಂಘಚಾಲಕರನ್ನಾಗಿ ಮಾಡಿಲ್ಲ. ನಾನು ಆರ್ಎಸ್ಎಸ್ ಬಗ್ಗೆ ಮಾತನಾಡಿದಾಗೆಲ್ಲಾ ನಾನು ಸುಟ್ಟು ಹೋಗ್ತೀನಿ ಅಂತ ಬಿಜೆಪಿ ನಾಯಕರು ಹೇಳ್ತಿದ್ದಾರೆ. ಆದ್ರೆ ನಾನಿನ್ನು ಚೆನ್ನಾಗಿದ್ದೀನಿ ಸುಟ್ಟು ಹೋಗಿಲ್ಲ ಎಂದಿದ್ದಾರೆ.
ಬಿಜೆಪಿ ಹಾಗೂ ಆರ್ಎಸ್ಎಸ್ಗೆ ಬೇರೆ ಕೆಲಸ ಇಲ್ಲ. ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ. ನನ್ನ ಆರೋಪ ಸತ್ಯವಾಗಿರೋದ್ರಿಂದ ಚಡ್ಡಿಗಳು ಮೌನವಾಗಿದ್ದಾರೆ ಎಂದು ಕುಟುಕಿದ್ದಾರೆ.
ಇದೇ ವೇಳೆ ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾತನಾಡಿ, ಕೋಮುವಾದಿ ಪಕ್ಷದ ಅಭ್ಯರ್ಥಿ ಸೋಲಿಸಬೇಕು ಅನ್ನೋದು ನಮ್ಮ ಉದ್ದೇಶ. ಆದರೆ ಜೆಡಿಎಸ್ ಕೂಡಾ ಅಭ್ಯರ್ಥಿ ಹಾಕಿ ಚುನಾವಣೆ ಜಟಿಲಗೊಳಿಸಿದೆ. ಕೋಮುವಾದಿ ಅಭ್ಯರ್ಥಿ ಸೋಲಿಸುವ ಉದ್ದೇಶ ಇದ್ದಿದ್ದರೆ ಅಭ್ಯರ್ಥಿ ಹಾಕುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಹೆಚ್.ಡಿ.ದೇವೆಗೌಡರು ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿದಿರಲಿಲ್ಲ. ಏಕೆಂದರೆ ದೇವೇಗೌಡರು ಗೆಲ್ಲಬೇಕು ಎನ್ನುವುದು ಕಾಂಗ್ರೆಸ್ ಉದ್ದೇಶವಾಗಿತ್ತು. ನಾನು ಒಂದು ಕಲ್ಲಿನಿಂದ ಎರಡಕ್ಕಿ ಹೊಡೆದಿಲ್ಲ. ಕುಮಾರಸ್ವಾಮಿನೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Whenever I take about Rss they say you will be burnt, but I am fine till now slams Siddaramaiah at Hubbali. I hate RSS, I don't like their agenda we will burn their chaddis all over the state he added.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm