ಬ್ರೇಕಿಂಗ್ ನ್ಯೂಸ್
07-06-22 05:54 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದ ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಕುರಿತು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.
ಕರ್ನಾಟಕದ ಮುಖ್ಯಮಂತ್ರಿ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ ಎಂದು ಆಪ್ ಪಕ್ಷವು ಟ್ವೀಟ್ ಮಾಡಿದೆ. ಜೊತೆಗೆ ಚಂದ್ರು ಅವರು ಪಕ್ಷ ಸೇರ್ಪಡೆ ಆಗಿರುವ ಫೇಸ್ಬುಕ್ ನೇರಪ್ರಸಾರದ ವಿಡಿಯೋವನ್ನು ಟ್ವೀಟ್ ನಲ್ಲಿ ಹಂಚಿಕೊಂಡಿದೆ.

ವಿಧಾನ ಪರಿಷತ್ತಿಗೆ ಸ್ಥಾನ ಸಿಗದ ಬೇಸರದಿಂದಾಗಿ ಮೇ 29ರಂದು ಕಾಂಗ್ರೆಸ್ ಪಕ್ಷ ತ್ಯಜಿಸುವುದಾಗಿ ಹೇಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ರಾಜಿನಾಮೆ ನೀಡಿದ್ದರು. ಪಕ್ಷಕ್ಕೆ ಸೇರಿಸಿಕೊಳ್ಳುವ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. 2018ರಲ್ಲಿ ವಿಧಾನ ಪರಿಷತ್ತಿಗೆ ನಾಮಕರಣ ಮಾಡಲು ಹೆಸರು ಸೂಚಿಸಿ, ಕೊನೆಗೆ ನಾಯಕರೊಬ್ಬರ ಹಸ್ತಕ್ಷೇಪದಿಂದ ಹೆಸರು ಕೈಬಿಡಲಾಗಿತ್ತು. ಇದರಿಂದ ತೀವ್ರ ನೋವು ಅನುಭವಿಸಿದ್ದೇನೆ ಎಂದು ರಾಜಿನಾಮೆ ವೇಳೆ ಹೇಳಿದ್ದರು. ಇದೀಗ ಆಮ್ ಆದ್ಮಿ ಪಕ್ಷದಲ್ಲಿದ್ದು ಹೊಸ ರಾಜಕೀಯ ನಡೆಸುವ ಸುಳಿವು ನೀಡಿದ್ದಾರೆ.
ಮುಖ್ಯಮಂತ್ರಿ ಚಂದ್ರು ಬೆಂಗಳೂರಿನಲ್ಲಿಯೇ ವಿಧಾನಸಭೆಗೆ ಸ್ಪರ್ಧಿಸಲು ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
The Aam Aadmi Party (APP) has joined the party. Senior Congress leader and actor Mukhyamantri Chandru, who resigned from the Congress, is now joining the Aam Aadmi Party. The Aam Aadmi Party is set to join hands with AAP President Prithvirady Reddy at a private hotel in Bengaluru tomorrow at 11 am.AAP CM Chandru Ready to join the party.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm