ಬ್ರೇಕಿಂಗ್ ನ್ಯೂಸ್
10-06-22 12:37 pm HK News Desk ಕರ್ನಾಟಕ
ಕಾರವಾರ, ಜೂನ್ 10 : ಸ್ನೇಹಿತರೊಂದಿಗೆ ಮುರ್ಡೇಶ್ವರ ಕಡಲ ತೀರಕ್ಕೆ ಬಂದು ನೀರಾಟದಲ್ಲಿ ತೊಡಗಿದ್ದ ಪ್ರವಾಸಿಗರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಅಬ್ರಾರ್ ಶೇಖ್(21) ಮತ್ತು ಸುಶಾಂತ್ ಎಂ.ಎಸ್(23) ನೀರುಪಾಲಾದ ಪ್ರವಾಸಿಗರು. ಇತರ ಮೂವರನ್ನು ಸ್ಥಳೀಯ ರಕ್ಷಣಾ ಸಿಬಂದಿ ರಕ್ಷಣೆ ಮಾಡಿದ್ದಾರೆ.

ಅಬ್ರಾರ್, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಮಂದಿ ಸ್ನೇಹಿತರೊಂದಿಗೆ ಟೂರಿಗೆ ಆಗಮಿಸಿದ್ದ. ಇದೇ ವೇಳೆ, ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ಸುಶಾಂತ್ ತನ್ನ ಕುಟುಂಬದೊಂದಿಗೆ ಬಂದಿದ್ದ. ಗುರುವಾರ ಸಂಜೆ ಈಜಾಟಕ್ಕೆ ಸಮುದ್ರಕ್ಕೆ ಇಳಿದಿದ್ದ ವೇಳೆ ಇಬ್ಬರು ಯುವಕರು ನೀರಿನ ಅಲೆಯಲ್ಲಿ ಕೊಚ್ಚಿಹೋಗಿ ಕಣ್ಮರೆಯಾಗಿದ್ದಾರೆ. ಇವರ ಜೊತೆಗೇ ನೀರಲ್ಲಿ ಈಜುತ್ತಿದ್ದ ಮತ್ತಿಬ್ಬರು ಯುವಕರು ಮತ್ತು ಇನ್ನೋರ್ವ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drown at Murdeshwar beach. One is said to be from Karwar and the other youth is said to be from Agumbe.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm