ಬ್ರೇಕಿಂಗ್ ನ್ಯೂಸ್
10-06-22 12:37 pm HK News Desk ಕರ್ನಾಟಕ
ಕಾರವಾರ, ಜೂನ್ 10 : ಸ್ನೇಹಿತರೊಂದಿಗೆ ಮುರ್ಡೇಶ್ವರ ಕಡಲ ತೀರಕ್ಕೆ ಬಂದು ನೀರಾಟದಲ್ಲಿ ತೊಡಗಿದ್ದ ಪ್ರವಾಸಿಗರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಅಬ್ರಾರ್ ಶೇಖ್(21) ಮತ್ತು ಸುಶಾಂತ್ ಎಂ.ಎಸ್(23) ನೀರುಪಾಲಾದ ಪ್ರವಾಸಿಗರು. ಇತರ ಮೂವರನ್ನು ಸ್ಥಳೀಯ ರಕ್ಷಣಾ ಸಿಬಂದಿ ರಕ್ಷಣೆ ಮಾಡಿದ್ದಾರೆ.

ಅಬ್ರಾರ್, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಮಂದಿ ಸ್ನೇಹಿತರೊಂದಿಗೆ ಟೂರಿಗೆ ಆಗಮಿಸಿದ್ದ. ಇದೇ ವೇಳೆ, ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ಸುಶಾಂತ್ ತನ್ನ ಕುಟುಂಬದೊಂದಿಗೆ ಬಂದಿದ್ದ. ಗುರುವಾರ ಸಂಜೆ ಈಜಾಟಕ್ಕೆ ಸಮುದ್ರಕ್ಕೆ ಇಳಿದಿದ್ದ ವೇಳೆ ಇಬ್ಬರು ಯುವಕರು ನೀರಿನ ಅಲೆಯಲ್ಲಿ ಕೊಚ್ಚಿಹೋಗಿ ಕಣ್ಮರೆಯಾಗಿದ್ದಾರೆ. ಇವರ ಜೊತೆಗೇ ನೀರಲ್ಲಿ ಈಜುತ್ತಿದ್ದ ಮತ್ತಿಬ್ಬರು ಯುವಕರು ಮತ್ತು ಇನ್ನೋರ್ವ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drown at Murdeshwar beach. One is said to be from Karwar and the other youth is said to be from Agumbe.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm