ಬ್ರೇಕಿಂಗ್ ನ್ಯೂಸ್
10-06-22 06:36 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 10 : ಜೆಡಿಎಸ್ ಶಾಸಕರೊಬ್ಬರು ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಹಾಕಿದ್ದಾರೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ ತನ್ನ ಪಕ್ಷದ ಅಭ್ಯರ್ಥಿ ಬಿಟ್ಟು ಕಾಂಗ್ರೆಸ್ ಪರವಾಗಿ ಮತ ಹಾಕಿದ್ದಾರೆ.
ಮತದಾನ ಬಳಿಕ ವಿಧಾನಸಭೆ ಕಚೇರಿಯಿಂದ ಹೊರಬಂದ ನೆರೆದಿದ್ದ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಶ್ರೀನಿವಾಸ ಗೌಡ, ನಾನು ಈ ಹಿಂದೆ ಕಾಂಗ್ರೆಸ್ ನಲ್ಲಿದ್ದಾಗ ಸಚಿವನಾಗಿದ್ದೆ. ಹಾಗಾಗಿ ಮತ್ತೆ ಕಾಂಗ್ರೆಸ್ ಸೇರಬೇಕೆಂಬ ಇಚ್ಚೆಯಲ್ಲಿದ್ದೇನೆ. ನನ್ನ ನಿರ್ಧಾರದಿಂದ ಕುಮಾರಸ್ವಾಮಿ ಸಿಟ್ಟಾದ್ರೆ ಆಗಲಿ ಬಿಡಿ, ರಾಜಕೀಯದಲ್ಲಿ ಇವೆಲ್ಲಾ ಕಾಮನ್. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎನ್ನುತ್ತಾ ಹೊರ ನಡೆದಿದ್ದಾರೆ.
K Srinivasa Gowda, JD(S) MLA from Kolar, Friday told reporters that he voted for the Congress party in the Rajya Sabha polls. This comes amid remarks by the party chief H D Kumaraswamy that Congress leader Siddaramaiah had asked JD(S) MLAs to not vote for their own party but for the grand old party.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm