ಬ್ರೇಕಿಂಗ್ ನ್ಯೂಸ್
11-06-22 01:32 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 11 : ನಿನ್ನೆ ಶುಕ್ರವಾರವಾಗಿರೋದ್ರಿಂದ ರಾಜ್ಯದಲ್ಲಿ ಕೆಲವು ಕಡೆ ಪ್ರತಿಭಟನೆ ನಡೆಸಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ಯಾವುದೇ ತೊಂದರೆ ಇಲ್ಲ. ಇದು ಮುಗಿದು ಹೋದ ಅಧ್ಯಾಯ, ಕ್ಷಮೆ ಕೇಳಿಯೂ ಆಗಿದೆ. ಅವರ ಮೇಲೆ ಕ್ರಮ ಕೂಡ ಆಗಿದೆ, ಆದ್ರೆ ಮತ್ತೇಕೆ ಪ್ರತಿಭಟನೆ ಮಾಡ್ತಿದ್ದಾರೆ ಗೊತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ. ಕರ್ನಾಟಕ ಶಾಂತಿ ಪ್ರಿಯರ ರಾಜ್ಯ ಇದನ್ನ ಕೆದಕುವ ಅಗತ್ಯವಿಲ್ಲ. ಸಿಎಂ ಅಧ್ಯಕ್ಷತೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಎಲ್ಲಾ ಸ್ಟೇಷನ್ ಲಿಮಿಟ್ಸ್ ನಲ್ಲೂ ಸಮುದಾಯದ ನಾಯಕರನ್ನ ಕರೆದು ಮಾತನಾಡಿಸಲು ಪೊಲೀಸರಿಗೆ ಸೂಚನೆ ಕೊಟ್ಟಿದ್ದೇವೆ. ಸೂಕ್ಷ್ಮ ಪ್ರದೇಶಗಳಿಗೆ ಕೆಎಸ್ ಆರ್ ಪಿ ಬ್ಯಟಾಲಿಯನ್ ಗಳನ್ನ ಕಳುಹಿಸಲಾಗಿದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ನಾನು ನಾಡಿನ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. ನಿನ್ನೆ ಶುಕ್ರವಾರವಾಗಿರೋದ್ರಿಂದ ಪ್ರತಿಭಟನೆ ನಡೆಸಿದ್ದಾರೆ. ಇವತ್ತು ಪ್ರತಿಭಟನೆ ಮಾಡ್ಲಿಕ್ಕಿಲ್ಲ.
ಸೋಷಿಯಲ್ ಮೀಡಿಯಾವನ್ನ ಎಲ್ಲಾ ಸ್ಟೇಷನ್ ನಲ್ಲೂ ಗಮನಿಸಲು ಸೂಚನೆ ಕೊಡಲಾಗಿದೆ. ಪ್ರಚೋದನಕಾರಿ ಸಂದೇಶ ಹಾಕಿದ್ರೆ ಅವರ ಮೇಲೆ ತಕ್ಷಣ ಪೋಲಿಸ್ ಕ್ರಮ ಕೈಗೊಳ್ಳಬೇಕು. ಶಾಂತಿಯುತ ಪ್ರತಿಭಟನೆಗೆ ಎಲ್ಲರಿಗೂ ಅವಕಾಶ ಇದೆ. ಪರ್ಮಿಷನ್ ತಗೊಬೇಕು, ಎಲ್ಲಿ ಅಂತ ನಿರ್ದಿಷ್ಟ ಸ್ಥಳ ಹೇಳಬೇಕು. ಇಲ್ಲಾಂದ್ರೆ ಪ್ರತಿಭಟನೆ ಮಾಡೋಕೆ ಅವಕಾಶ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ಪ್ರತಿಭಟನೆ ಅನವಶ್ಯಕ ಅಂತ ನನಗೆ ಅನ್ನಿಸ್ತಿದೆ. ಕೇಂದ್ರ ಗೃಹ ಇಲಾಖೆ ಸಹ ಅಲರ್ಟ್ ಕೊಟ್ಟಿದೆ. ರಾಜ್ಯ ಗುಪ್ತದಳ ಸಹ ಗಮನಿಸಿ ವರದಿ ಕೊಡ್ತಿದೆ. ಅದರ ಆಧಾರದ ಮೇಲೆ ಪೊಲೀಸ್ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
Home Minister Araga Jnanendra Speaks On Protest Over Prophet Remark In Karnataka.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm