ಬ್ರೇಕಿಂಗ್ ನ್ಯೂಸ್
17-06-22 04:56 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 17: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಜೂನ್ 18ಕ್ಕೆ ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ 18 ರಂದು ಪ್ರಕಟಿಸಲಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

ಹಿಜಾಬ್ ಗೊಂದಲದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು , 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ..?
ಪಿಯುಸಿ ಫಲಿತಾಂಶದ ಬಳಿಕ ವಿದ್ಯಾರ್ಥಿಗಳು ಕಾಲೇಜು ಸೇರಲು ಅನುಕಾಲವಾಗಲಿದ್ದು NEP ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿರುವುದರಿಂದ ವಿದ್ಯಾರ್ಥಿಗಳು ವಿಭಿನ್ನ ಕೋರ್ಸ್ ತೆಗದುಕೊಳ್ಳಲು ಅನುಕೂಲಗಳಿವೆ. ದ್ವಿತೀಯ ಪಿಯುಸಿಯಲ್ಲಿ ಎಷ್ಟು ಅಂಕಗಳನ್ನು ಪಡೆಯುವಿರಿ ಎನ್ನುವುದರ ಮೇಲೆ ಕೆಲವು ಕೋರ್ಸ್ಗಳನ್ನು ತೆಗೆದುಕೊಳ್ಳಲು ಅನುಕೂಲವಾಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
— B.C Nagesh (@BCNagesh_bjp) June 17, 2022
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
Karnataka 2nd PUC result 2022 will be declared tomorrow, June 17, state primary and secondary education minister BC Nagesh announced today.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm