ಬ್ರೇಕಿಂಗ್ ನ್ಯೂಸ್
17-06-22 11:03 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 17 : ದಂತ ವೈದ್ಯನ ಎಡವಟ್ಟಿನಿಂದಾಗಿ ಕಿರುತೆರೆ ನಟಿಯೊಬ್ಬರು ದವಡೆ ಊದಿಕೊಂಡು ವಿಕಾರಕ್ಕೆ ಒಳಗಾಗಿದ್ದು ನಟನಾ ವೃತ್ತಿಯಿಂದಲೇ ದೂರವಾಗುವ ಆತಂಕಕ್ಕೆ ಒಳಗಾಗಿದ್ದಾರೆ.
ಇತ್ತೀಚೆಗೆ ಬೊಜ್ಹು ಕರಗಿಸಲು ಹೋದ ನಟಿ ಚೇತನಾ ಶಸ್ತ್ರಚಿಕಿತ್ಸೆಯಿಂದಾಗಿ ಸಾವು ಕಂಡ ಬೆನ್ನಲ್ಲೇ ಮತ್ತೊಬ್ಬ ನಟಿ ಹಲ್ಲು ಚಿಕಿತ್ಸೆಗೆ ಹೋಗಿ ದುರಂತಕ್ಕೀಡಾಗಿದ್ದಾರೆ.

ದಂತ ವೈದ್ಯರ ನಿರ್ಲಕ್ಷ್ಯದಿಂದಾಗಿ ಕಿರುತೆರೆ ಹಾಗೂ ಸ್ಯಾಂಡಲ್ ವುಡ್ ನಟಿ ಸ್ವಾತಿ ಮುಖ ವಿಕಾರವಾಗಿದೆ. 'ಎಫ್ಐಆರ್ 6' ಸಿನಿಮಾದ ನಟಿ ಸ್ವಾತಿ, ಬಣ್ಣ ಬದಲಿಸಿದ್ದ ಹಲ್ಲಿನ ಚಿಕಿತ್ಸೆಗಾಗಿ ಓರಿಕ್ಸ್ ಡೆಂಟಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಿದ್ದರು. ಚಿಕಿತ್ಸೆ ಪಡೆದ ಬಳಿಕ ಮುಖದಲ್ಲಿ ಊತ ಕಾಣಿಸಿಕೊಂಡಿದ್ದು ಮುಖ, ಮೂತಿ ಊದಿ ಬಿಟ್ಟಿದೆ. ಇದರಿಂದ ಮನೆಯಿಂದ ಬರಲಾಗದೇ ತೊಂದರೆಗೊಳಗಾಗಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೂ ಹೋಗಲಾಗ್ತಿಲ್ಲ, ಬೇರೆ ಕೆಲಸವೂ ಮಾಡ್ತಿಲ್ಲ. ಅವಶಾಶಗಳು ಬರ್ತಿದ್ದರೂ ಮುಖ ಕಂಡ ಕೂಡ್ಲೇ ಕ್ಯಾನ್ಸಲ್ ಆಗುವಂತಹ ಸ್ಥಿತಿ ಎದುರಾಗಿದೆ.

ರೂಟ್ ಕ್ಯಾನಲ್ ಗೆ ಅಂತ ಹೋಗಿದ್ದ ನಟಿಗೆ ಡೆಂಟಲ್ ಕ್ಲಿನಿಕ್ ಚಿಕಿತ್ಸೆಯೇ ಆಪತ್ತು ಉಂಟು ಮಾಡಿದೆ. ಗೂಗಲ್ ನಲ್ಲಿ ಐ ಸ್ಟಾರ್ ರಿವ್ಯೂ ನೋಡಿ ನಟಿ ಕ್ಲಿನಿಕ್ ಗೆ ಹೋಗಿದ್ದರು ಎನ್ನಲಾಗುತ್ತಿದೆ. ಚಿಕಿತ್ಸೆ ಪಡೆದ ಬಳಿಕ ಮುಖದಲ್ಲಿ ಭಾರಿ ಬದಲಾವಣೆಯಾಗಿದ್ದು ಎರಡು ದಿನದಲ್ಲಿ ಊತ ಕಮ್ಮಿಯಾಗುತ್ತೆ ಎಂದು ಹೇಳಿ ಕಳಿಸಿದ್ದ ಡಾಕ್ಟರ್ ಮಾತು ಸುಳ್ಳಾಗಿದೆ.
20 ದಿನಗಳು ಕಳೆದ್ರು ಒರಿಜಿನಲ್ ಫೇಸ್ ವಾಪಸ್ಸಾಗದೇ ನಟಿ ಖಿನ್ನತೆಗೆ ಒಳಗಾಗಿದ್ದಾರೆ. ನಟನೆಯೂ ಇಲ್ಲ, ಕೆಲಸವೂ ಇಲ್ಲ ಎನ್ನುವಂತಹ ಸ್ಥಿತಿ ಎದುರಾಗಿದೆ.
Bangalore Dental doctors treatment effects serial actress face. Swathi a Kannada serial actress who underwent treatment at a private dental clinic has called up trouble as her face lips and face goes swollen.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm