ಬ್ರೇಕಿಂಗ್ ನ್ಯೂಸ್
18-06-22 06:09 pm HK News Desk ಕರ್ನಾಟಕ
ಧಾರವಾಡ, ಜೂನ್ 18 : ಕೇಂದ್ರ ಸರಕಾರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ರಾಜ್ಯದಲ್ಲೂ ವಿರೋಧ ಕಂಡುಬಂದಿದ್ದು ಧಾರವಾಡದಲ್ಲಿ ನೂರಾರು ಯುವಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ - ಬೆಳಗಾವಿ ರಸ್ತೆಯಲ್ಲಿ ಯುವಕರು ಸೇರಿದ್ದು ಪೊಲೀಸರ ಮನವಿಗೂ ಜಗ್ಗದೆ ಪ್ರತಿಭಟನೆ ನಡೆಸಿದ್ದಾರೆ. ಒಂದು ಹಂತದಲ್ಲಿ ತಳ್ಳಾಟ ನಡೆದು ಬಿಗುವಿನ ವಾತಾವರಣ ಉಂಟಾಗಿದೆ. ಲಾಠಿ ಹಿಡಿದು ಚದುರಿಸಿದರೂ ಅಲ್ಲಲ್ಲಿ ಗುಂಪಾಗಿ ಸೇರಿ ಘೋಷಣೆ ಕೂಗಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರನ್ನು ಚದುರಿಸಿದ್ದಾರೆ. ಇದೇ ವೇಳೆ, ಯುವಕರು ಖಾಸಗಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ.













ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸೇರಿದ ಅಭ್ಯರ್ಥಿಗಳು ವಾಟ್ಸಪ್ ಗುಂಪುಗಳ ಮೂಲಕ ಚರ್ಚಿಸಿ ಸಂಘಟಿತರಾಗಿದ್ದರು. ನಗರದ ಜಿಲ್ಲಾ ನ್ಯಾಯಾಲಯದ ಬಳಿ ಯುವಕರು ಜಮಾಯಿಸಿದ್ದರು. ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ, ತಡೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆ ವಿಚಾರದಲ್ಲಿ ಮನವಿ ಸ್ವೀಕರಿಸಿದರು. ಇದಕ್ಕೆ ಒಪ್ಪದೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ತೆರಳಲು ಮುಂದಾಗಿದ್ದು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
Agnipath protest in Hubli, many taken into custody.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm