ಬ್ರೇಕಿಂಗ್ ನ್ಯೂಸ್
18-06-22 06:09 pm HK News Desk ಕರ್ನಾಟಕ
ಧಾರವಾಡ, ಜೂನ್ 18 : ಕೇಂದ್ರ ಸರಕಾರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ರಾಜ್ಯದಲ್ಲೂ ವಿರೋಧ ಕಂಡುಬಂದಿದ್ದು ಧಾರವಾಡದಲ್ಲಿ ನೂರಾರು ಯುವಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ - ಬೆಳಗಾವಿ ರಸ್ತೆಯಲ್ಲಿ ಯುವಕರು ಸೇರಿದ್ದು ಪೊಲೀಸರ ಮನವಿಗೂ ಜಗ್ಗದೆ ಪ್ರತಿಭಟನೆ ನಡೆಸಿದ್ದಾರೆ. ಒಂದು ಹಂತದಲ್ಲಿ ತಳ್ಳಾಟ ನಡೆದು ಬಿಗುವಿನ ವಾತಾವರಣ ಉಂಟಾಗಿದೆ. ಲಾಠಿ ಹಿಡಿದು ಚದುರಿಸಿದರೂ ಅಲ್ಲಲ್ಲಿ ಗುಂಪಾಗಿ ಸೇರಿ ಘೋಷಣೆ ಕೂಗಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರನ್ನು ಚದುರಿಸಿದ್ದಾರೆ. ಇದೇ ವೇಳೆ, ಯುವಕರು ಖಾಸಗಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ.
ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸೇರಿದ ಅಭ್ಯರ್ಥಿಗಳು ವಾಟ್ಸಪ್ ಗುಂಪುಗಳ ಮೂಲಕ ಚರ್ಚಿಸಿ ಸಂಘಟಿತರಾಗಿದ್ದರು. ನಗರದ ಜಿಲ್ಲಾ ನ್ಯಾಯಾಲಯದ ಬಳಿ ಯುವಕರು ಜಮಾಯಿಸಿದ್ದರು. ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ, ತಡೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆ ವಿಚಾರದಲ್ಲಿ ಮನವಿ ಸ್ವೀಕರಿಸಿದರು. ಇದಕ್ಕೆ ಒಪ್ಪದೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ತೆರಳಲು ಮುಂದಾಗಿದ್ದು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
Agnipath protest in Hubli, many taken into custody.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm