ಬ್ರೇಕಿಂಗ್ ನ್ಯೂಸ್
18-06-22 10:36 pm Bengalore Correspondent ಕರ್ನಾಟಕ
ಬೆಂಗಳೂರು, ಜೂ.18: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂ. 20ರ ಸೋಮವಾರದಂದು ನಗರಕ್ಕೆ ಆಗಮಿಸುತ್ತಿದ್ದು, ಅಂದು ನಗರದ ಕೆಲವು ಭಾಗಗಳ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಸಂಬಂಧ ಶನಿವಾರ ಆದೇಶ ಹೊರಡಿಸಲಾಗಿದೆ.
![]()
ಇದರಂತೆ, ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
PM Modi in Mysuru on June 20th, colleges declared holiday. Prime Minister Narendra Modi is arriving in Mysuru on June 20 at 4:40 p.m. on a two-day visit. Sharing details of the itinerary, Mysuru MP Pratap Simha said the Prime Minister will proceed directly to the Maharaja College Grounds on arriving at the Mysuru airport. He will address a rally and interact with the beneficiaries of various Central Government programmes.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm