ಬ್ರೇಕಿಂಗ್ ನ್ಯೂಸ್
20-06-22 01:19 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 20: ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಯಲಹಂಕ ವಾಯುನೆಲೆಗೆ ಬಂದಿಳಿದಿದ್ದಾರೆ.
ಪ್ರಧಾನಿ ಮೋದಿಯವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮತ್ತು ಅದರ ಜೊತೆಗೆ ಮೂರು ಹೆಲಿಕಾಪ್ಟರ್ ಗಳು ಬೆಂಗಳೂರಿಗೆ ಬಂದಿಳಿದಿವೆ. ಅವರನ್ನು ಯಲಹಂಕ ವಾಯುನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.
ಸುಮಾರು ಒಂದೂವರೆ ವರ್ಷದ ನಂತರ ಕರ್ನಾಟಕಕ್ಕೆ ಪ್ರಧಾನಿ ಮೋದಿಯವರು ಆಗಮಿಸಿದ್ದು, ಮೈಸೂರು ಅರಮನೆ ಮುಂಭಾಗ ನಾಳೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಮುಖ್ಯ ಕಾರ್ಯಕ್ರಮವಾಗಿದೆ. ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳು, ನಾಳೆ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ ತಿರುವನಂತಪುರಕ್ಕೆ ತೆರಳಲಿದ್ದಾರೆ.
ಮುಂದಿನ ವರ್ಷ 2023ಕ್ಕೆ ರಾಜ್ಯದಲ್ಲಿ ವಿಧಾನಸಭಾ ಕ್ಷೇತ್ರ ಚುನಾವಣೆ ನಡೆಯಲಿರುವುದರಿಂದ ಪ್ರಧಾನಿ ಮೋದಿಯವರ ಈ ಭೇಟಿ ಭಾರೀ ಮಹತ್ವ ಪಡೆದಿದೆ.
ಪ್ರಧಾನಿ ಸಂಚಾರ-ಹಲವು ಮಾರ್ಗಗಳಲ್ಲಿ ನಿರ್ಬಂಧ: ಇಂದು ಮಧ್ಯಾಹ್ನ 12.30ರಿಂದ 3 ಗಂಟೆಯವರೆಗೆ ಪ್ರಧಾನಿಯವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವುದರಿಂದ ಹಲವು ಭಾಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ, ಪರ್ಯಾಯ ಸಂಚಾರ ಮಾರ್ಗ ವ್ಯವಸ್ಥೆ ಮಾಡಲಾಗಿದೆ.
Prime Minister Narendra Modi is on a two-day visit to Karnataka, on June 20 and 21. The hectic visit will see him inaugurating a series of developmental and public utilities projects in Bengaluru, including the much-awaited suburban rail for the city. But the highlight of this trip will be his participation in the International Day of Yoga event in the backdrop of the iconic Mysuru palace on Tuesday.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm