ಬ್ರೇಕಿಂಗ್ ನ್ಯೂಸ್
20-06-22 01:45 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ
ಹನುಮಂತನಗರ ಠಾಣೆ ಪಿಎಸ್ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಎರಡು ದಿನಗಳ ಹಿಂದೆ ಪ್ರಧಾನ ಮಂತ್ರಿಯವರ ಪ್ರವಾಸ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದ ತನ್ನ ಮನೆಯಲ್ಲಿ ಉಳಿದುಕೊಂಡಿದ್ದರು.
ಭಾನುವಾರ ಜೂನ್ 19 ರಂದು ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರು ಮನೆಯಲ್ಲಿ ಮಗನ ಜೊತೆ ಕಾಲ ಕಳೆದಿದ್ದರು. ಮಗನೂ ಶುಭಾಶಯ ತಿಳಿಸಿದ್ದ ಎನ್ನಲಾಗಿದೆ. ಸುದರ್ಶನ್ ಬಳಿಕ ತನ್ನ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಹೊರಗೆ ಬಾರದೇ ಇರುವುದನ್ನು ನೋಡಿ ಕೊಠಡಿ ತೆರೆದು ನೋಡಿದಾಗ ನೇಣು ಬಿಗಿದುಕೊಂಡಿದ್ದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದರ್ಶನ್ ಶೆಟ್ಟಿ ಕೆಲವು ಸಮಯದಿಂದ ಕುಡಿತದ ಚಟ ಅಂಟಿಸಿಕೊಂಡಿದ್ದರು. ಕರ್ತವ್ಯದ ವೇಳೆಯಲ್ಲಿ ಕುಡಿದಿದ್ದ ಕಾರಣಕ್ಕೆ ಒಮ್ಮೆ ಸಸ್ಪೆಂಡ್ ಆಗಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ನಿವೃತ್ತ ಯೋಧರಾಗಿದ್ದ ಸುದರ್ಶನ್ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
Police constable deployed in PM Modis security in Bangalore commits suicide. The deceased has been identified as Sudarshan Shetty (51).
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm