ಬ್ರೇಕಿಂಗ್ ನ್ಯೂಸ್
20-06-22 09:19 pm HK News Desk ಕರ್ನಾಟಕ
ಮಡಿಕೇರಿ, ಜೂ 20: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದಿದ್ದು ಬೆಂಕಿ ಹಚ್ಚಲು ಎಂದು ಕೆಪಿಸಿಸಿ ಉಪಾಧ್ಯಕ್ಷ ವಿನಯ್ ಕುಮಾರ್ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಅಗತ್ಯದ ಮತ ಇಲ್ಲ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಂಡರೆ ಬಿಜೆಪಿಗೆ ಭಯ. ಅದಕ್ಕೆ ಇಡಿ ಬಿಟ್ಟು ಕಾಂಗ್ರೆಸ್ಸನ್ನು ಭಯಪಡಿಸಲು ಯತ್ನಿಸುತ್ತಿದೆ. ಅದಕ್ಕೆಲ್ಲಾ ಕಾಂಗ್ರೆಸ್ ತಲೆಕೆಡಿಸಿಕೊಳ್ಳುವುದಿಲ್ಲ, ಹೆದರುವುದಿಲ್ಲ ಎಂದು ಹೇಳಿದರು.
ವಿದೇಶಗಳ ಜೊತೆಗಿನ ಭಾರತದ ಸಂಬಂಧ ಹಾಳಾಗಿ ಹೋಗಿದೆ. ಅಗ್ನಿಪಥ್ ಯೋಜನೆ ವಿರುದ್ಧ ದೇಶದ ಜನ ದಂಗೆ ಎದ್ದಿದ್ದಾರೆ. ಇದಕ್ಕೆಲ್ಲಾ ಕೇಂದ್ರದ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ತಿಳಿಸಿದರು.
PM Narendra Modi has come to Karnataka to set state on fire slams Vinay Kumar Sorake at Madikeri.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm