ಬ್ರೇಕಿಂಗ್ ನ್ಯೂಸ್
20-06-22 09:19 pm HK News Desk ಕರ್ನಾಟಕ
ಮಡಿಕೇರಿ, ಜೂ 20: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದಿದ್ದು ಬೆಂಕಿ ಹಚ್ಚಲು ಎಂದು ಕೆಪಿಸಿಸಿ ಉಪಾಧ್ಯಕ್ಷ ವಿನಯ್ ಕುಮಾರ್ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಅಗತ್ಯದ ಮತ ಇಲ್ಲ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಂಡರೆ ಬಿಜೆಪಿಗೆ ಭಯ. ಅದಕ್ಕೆ ಇಡಿ ಬಿಟ್ಟು ಕಾಂಗ್ರೆಸ್ಸನ್ನು ಭಯಪಡಿಸಲು ಯತ್ನಿಸುತ್ತಿದೆ. ಅದಕ್ಕೆಲ್ಲಾ ಕಾಂಗ್ರೆಸ್ ತಲೆಕೆಡಿಸಿಕೊಳ್ಳುವುದಿಲ್ಲ, ಹೆದರುವುದಿಲ್ಲ ಎಂದು ಹೇಳಿದರು.
ವಿದೇಶಗಳ ಜೊತೆಗಿನ ಭಾರತದ ಸಂಬಂಧ ಹಾಳಾಗಿ ಹೋಗಿದೆ. ಅಗ್ನಿಪಥ್ ಯೋಜನೆ ವಿರುದ್ಧ ದೇಶದ ಜನ ದಂಗೆ ಎದ್ದಿದ್ದಾರೆ. ಇದಕ್ಕೆಲ್ಲಾ ಕೇಂದ್ರದ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ತಿಳಿಸಿದರು.
PM Narendra Modi has come to Karnataka to set state on fire slams Vinay Kumar Sorake at Madikeri.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm