ಬ್ರೇಕಿಂಗ್ ನ್ಯೂಸ್
21-06-22 11:51 am HK News Desk ಕರ್ನಾಟಕ
ಮೈಸೂರು, ಜೂನ್ 21: ಅರಮನೆ ಆವರಣದ ಮೈದಾನದಲ್ಲಿ ಯೋಗಾಭ್ಯಾಸ ನಿರ್ವಹಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರು ಅರಮನೆ ಒಳಗೆ ಯದುವಂಶಸ್ಥರು ರಾಜಾಥಿತ್ಯ ನೀಡಿದ್ದಾರೆ.
ಅರಮನೆಯ ರಾಜ ವಂಶಸ್ಥರ ಜೊತೆಗೇ ಮೋದಿ ಉಪಾಹಾರ ಸೇವಿಸಿದ್ದಾರೆ. ಮೈಸೂರಿಗೆ ಬಂದ ವೇಳೆ ಅರಮನೆಗೆ ಬರುವಂತೆ ರಾಣಿ ಪ್ರಮೋದಾ ದೇವಿ ಒಡೆಯರ್ ಆಹ್ವಾನ ನೀಡಿದ್ದರು.

ವಿಶಾಲವಾದ ಡೈನಿಂಗ್ ಟೇಬಲ್ ನಲ್ಲಿ ಬೆಳ್ಳಿ ತಟ್ಟೆಯಲ್ಲಿ ನರೇಂದ್ರ ಮೋದಿ ಅವರಿಗೆ ಉಪಹಾರ ನೀಡಲಾಯಿತು. ಉಪ್ಪಿಟ್ಟು, ಅವಲಕ್ಕಿ, ಇಡ್ಲಿ ಸಾಂಬಾರ್, ಚಟ್ನಿ, ಮಿಕ್ಸ್ ಫ್ರೂಟ್, ಬ್ರೆಡ್ ಬಟರ್, ಮೈಸೂರು ಪಾಕ್ ಸೇರಿದಂತೆ ದಕ್ಷಿಣ ಭಾರತದ ತಿಂಡಿ ತಿನಿಸುಗಳನ್ನು ಮೈಸೂರು ರಾಜವಂಶಸ್ಥರ ಪರವಾಗಿ ಸಿದ್ಧಪಡಿಸಲಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಾಹಾರದಲ್ಲಿ ಸಾಥ್ ನೀಡಿದ್ದಾರೆ. ಆನಂತರ ಮೈಸೂರು ಅರಮನೆಗೆ ಒಂದು ಸುತ್ತು ಹಾಕಿ ಒಳಾಂಗಣವನ್ನು ವೀಕ್ಷಣೆ ಮಾಡಿದ ನರೇಂದ್ರ ಮೋದಿ, ಅರಮನೆ ಸೌಂದರ್ಯಕ್ಕೆ ಮಾರುಹೋಗಿ ಭೇಷ್ ಎಂದಿದ್ದು ವಿಶೇಷವಾಗಿತ್ತು.
Prime Minister Narendra Modi on Tuesday had breakfast with the erstwhile royal family of Mysuru at the royal palace, where the famous ‘Mysore pak’ and ‘Mysore masala dosa’ were part of the menu.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm