ಬ್ರೇಕಿಂಗ್ ನ್ಯೂಸ್
21-06-22 11:51 am HK News Desk ಕರ್ನಾಟಕ
ಮೈಸೂರು, ಜೂನ್ 21: ಅರಮನೆ ಆವರಣದ ಮೈದಾನದಲ್ಲಿ ಯೋಗಾಭ್ಯಾಸ ನಿರ್ವಹಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರು ಅರಮನೆ ಒಳಗೆ ಯದುವಂಶಸ್ಥರು ರಾಜಾಥಿತ್ಯ ನೀಡಿದ್ದಾರೆ.
ಅರಮನೆಯ ರಾಜ ವಂಶಸ್ಥರ ಜೊತೆಗೇ ಮೋದಿ ಉಪಾಹಾರ ಸೇವಿಸಿದ್ದಾರೆ. ಮೈಸೂರಿಗೆ ಬಂದ ವೇಳೆ ಅರಮನೆಗೆ ಬರುವಂತೆ ರಾಣಿ ಪ್ರಮೋದಾ ದೇವಿ ಒಡೆಯರ್ ಆಹ್ವಾನ ನೀಡಿದ್ದರು.
ವಿಶಾಲವಾದ ಡೈನಿಂಗ್ ಟೇಬಲ್ ನಲ್ಲಿ ಬೆಳ್ಳಿ ತಟ್ಟೆಯಲ್ಲಿ ನರೇಂದ್ರ ಮೋದಿ ಅವರಿಗೆ ಉಪಹಾರ ನೀಡಲಾಯಿತು. ಉಪ್ಪಿಟ್ಟು, ಅವಲಕ್ಕಿ, ಇಡ್ಲಿ ಸಾಂಬಾರ್, ಚಟ್ನಿ, ಮಿಕ್ಸ್ ಫ್ರೂಟ್, ಬ್ರೆಡ್ ಬಟರ್, ಮೈಸೂರು ಪಾಕ್ ಸೇರಿದಂತೆ ದಕ್ಷಿಣ ಭಾರತದ ತಿಂಡಿ ತಿನಿಸುಗಳನ್ನು ಮೈಸೂರು ರಾಜವಂಶಸ್ಥರ ಪರವಾಗಿ ಸಿದ್ಧಪಡಿಸಲಾಗಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಾಹಾರದಲ್ಲಿ ಸಾಥ್ ನೀಡಿದ್ದಾರೆ. ಆನಂತರ ಮೈಸೂರು ಅರಮನೆಗೆ ಒಂದು ಸುತ್ತು ಹಾಕಿ ಒಳಾಂಗಣವನ್ನು ವೀಕ್ಷಣೆ ಮಾಡಿದ ನರೇಂದ್ರ ಮೋದಿ, ಅರಮನೆ ಸೌಂದರ್ಯಕ್ಕೆ ಮಾರುಹೋಗಿ ಭೇಷ್ ಎಂದಿದ್ದು ವಿಶೇಷವಾಗಿತ್ತು.
Prime Minister Narendra Modi on Tuesday had breakfast with the erstwhile royal family of Mysuru at the royal palace, where the famous ‘Mysore pak’ and ‘Mysore masala dosa’ were part of the menu.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm