ಬ್ರೇಕಿಂಗ್ ನ್ಯೂಸ್
21-06-22 11:51 am HK News Desk ಕರ್ನಾಟಕ
ಮೈಸೂರು, ಜೂನ್ 21: ಅರಮನೆ ಆವರಣದ ಮೈದಾನದಲ್ಲಿ ಯೋಗಾಭ್ಯಾಸ ನಿರ್ವಹಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರು ಅರಮನೆ ಒಳಗೆ ಯದುವಂಶಸ್ಥರು ರಾಜಾಥಿತ್ಯ ನೀಡಿದ್ದಾರೆ.
ಅರಮನೆಯ ರಾಜ ವಂಶಸ್ಥರ ಜೊತೆಗೇ ಮೋದಿ ಉಪಾಹಾರ ಸೇವಿಸಿದ್ದಾರೆ. ಮೈಸೂರಿಗೆ ಬಂದ ವೇಳೆ ಅರಮನೆಗೆ ಬರುವಂತೆ ರಾಣಿ ಪ್ರಮೋದಾ ದೇವಿ ಒಡೆಯರ್ ಆಹ್ವಾನ ನೀಡಿದ್ದರು.

ವಿಶಾಲವಾದ ಡೈನಿಂಗ್ ಟೇಬಲ್ ನಲ್ಲಿ ಬೆಳ್ಳಿ ತಟ್ಟೆಯಲ್ಲಿ ನರೇಂದ್ರ ಮೋದಿ ಅವರಿಗೆ ಉಪಹಾರ ನೀಡಲಾಯಿತು. ಉಪ್ಪಿಟ್ಟು, ಅವಲಕ್ಕಿ, ಇಡ್ಲಿ ಸಾಂಬಾರ್, ಚಟ್ನಿ, ಮಿಕ್ಸ್ ಫ್ರೂಟ್, ಬ್ರೆಡ್ ಬಟರ್, ಮೈಸೂರು ಪಾಕ್ ಸೇರಿದಂತೆ ದಕ್ಷಿಣ ಭಾರತದ ತಿಂಡಿ ತಿನಿಸುಗಳನ್ನು ಮೈಸೂರು ರಾಜವಂಶಸ್ಥರ ಪರವಾಗಿ ಸಿದ್ಧಪಡಿಸಲಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಾಹಾರದಲ್ಲಿ ಸಾಥ್ ನೀಡಿದ್ದಾರೆ. ಆನಂತರ ಮೈಸೂರು ಅರಮನೆಗೆ ಒಂದು ಸುತ್ತು ಹಾಕಿ ಒಳಾಂಗಣವನ್ನು ವೀಕ್ಷಣೆ ಮಾಡಿದ ನರೇಂದ್ರ ಮೋದಿ, ಅರಮನೆ ಸೌಂದರ್ಯಕ್ಕೆ ಮಾರುಹೋಗಿ ಭೇಷ್ ಎಂದಿದ್ದು ವಿಶೇಷವಾಗಿತ್ತು.
Prime Minister Narendra Modi on Tuesday had breakfast with the erstwhile royal family of Mysuru at the royal palace, where the famous ‘Mysore pak’ and ‘Mysore masala dosa’ were part of the menu.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm