ಬ್ರೇಕಿಂಗ್ ನ್ಯೂಸ್
21-06-22 07:54 pm HK News Desk ಕರ್ನಾಟಕ
ಮಂಡ್ಯ, ಜೂ 21 : ಮಂಡ್ಯ ನಗರದ ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಮಂಡ್ಯ ಶಾಸಕ, ಜೆಡಿಎಸ್ ನಾಯಕ ಎಂ. ಶ್ರೀನಿವಾಸ್ ಕಪಾಳಮೋಕ್ಷ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಮಂಡ್ಯದ ಉನ್ನತೀಕರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ಉದ್ಘಾಟನೆ ವೇಳೆ ಶಾಸಕ ಎಂ. ಶ್ರೀನಿವಾಸ್ ಕೇಂದ್ರದ ಪ್ರಾಂಶುಪಾಲ ನಾಗಾನಂದ್ ಮೇಲೆ ಹಲ್ಲೆ ನಡೆಸಿದ್ದಾರೆ. ಐಟಿಐ ಕೇಂದ್ರಕ್ಕೆ ಆಗಮಿಸಿದ ಶಾಸಕ ಕೇಂದ್ರವನ್ನು ಉದ್ಘಾಟಿಸಿದರು. ನಂತರ ನಗರಸಭಾಧ್ಯಕ್ಷ ಎಚ್.ಎಸ್. ಮಂಜು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಮತ್ತು ನಗರಸಭಾಧ್ಯಕ್ಷ ಪ್ರಯೋಗಾಲಯದ ಒಳಗೆ ತೆರಳಿದದರು, ಆದರೆ ಕಿರಿದಾದ ಜಾಗವಾಗಿದ್ದರಿಂದ ಪ್ರಾಂಶುಪಾಲರು ಮುಂದೆ ಬರಲು ಸಾಧ್ಯವಾಗಲಿಲ್ಲ. ಈ ವೇಳೆ ಕಂಪ್ಯೂಟರ್ ಕೊಠಡಿ ವೀಕ್ಷಣೆ ವೇಳೆ ಮಾಹಿತಿಗಾಗಿ ಪ್ರಾಂಶುಪಾಲರನ್ನು ಹುಡುಕಾಡಿದ್ದಾರೆ.
ತಡವಾಗಿ ಮುಂದೆ ಬಂದಿದ್ದರಿಂದ ಕುಪಿತಗೊಂಡ ಶ್ರೀನಿವಾಸ್ ಪ್ರಾಂಶುಪಾಲರಾದ ನಾಗಾನಂದ್ ಮುಂದೆ ಬರುತ್ತಿದ್ದಂತೆ ಅವರಿಗೆ ಮೂರ್ನಾಲ್ಕು ಏಟುಕೊಟ್ಟಿದ್ದಾರೆ. ಬಂದ ಅತಿಥಿಗಳಿಗೆ ಇಲ್ಲಿನ ಕಾರ್ಯಕ್ಷೇತ್ರ ಮತ್ತು ಕಾರ್ಯಕ್ಷಮತೆ ಬಗ್ಗೆ ವಿವರಿಸದ ಪ್ರಾಂಶುಪಾಲರ ಕ್ರಮಕ್ಕೆ ಶಾಸಕ ಕೋಪಗೊಂಡಿಡು ಕೈ ಮಾಡಿದ್ದಾರೆ.
ಶಾಸಕರ ದಿಢೀರ್ ಕೋಪದಿಂದ ಒಂದು ಕ್ಷಣ ಗಲಿಬಿಲಿಗೊಂಡ ಪ್ರಾಂಶುಪಾಲರು ನಗುತ್ತಲೇ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ನಂತರ ಶಾಸಕರು ಮತ್ತು ಅತಿಥಿಗಳು ಕೇಂದ್ರದಲ್ಲಿರುವ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿ ಪ್ರಾಂಶುಪಾಲರು, ಅಧ್ಯಾಪಕರದಿಂದ ವಿವರಣೆ ಪಡೆದು ತೃಪ್ತರಾಗಿ ಹೊರನಡೆದರು.
A JD(S) MLA in Karnataka slapped a college principal who was not able to provide clear answer about the ongoing development work for a computer lab. The incident, which happened on Monday, has created a huge outrage among the public.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm