ಬ್ರೇಕಿಂಗ್ ನ್ಯೂಸ್
22-06-22 12:04 pm HK News Desk ಕರ್ನಾಟಕ
ಬೆಳಗಾವಿ, ಜೂನ್ 22 : ಮಿದುಳು ಜ್ವರದಿಂದ ಬಳಲುತ್ತಿರುವ ನನ್ನ ಮಗುವನ್ನು ಉಳಿಸು ಎಂದು ದಂಪತಿ ತನ್ನ ಏಳೂವರೆ ವರ್ಷದ ಮಗುವನ್ನು ಶಿಲುಬೆ ಮುಂದೆ ಮಲಗಿಸಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ನಂದಗಡ ಗ್ರಾಮದ ಪಶ್ಚಿಮ ಘಟ್ಟದ ಬೆಟ್ಟದ ಮೇಲಿರುವ ಐತಿಹಾಸಿಕ ಶಿಲುಬೆ ಮುಂದೆ ದಂಪತಿ ತಮ್ಮ ಏಳೂವರೆ ವರ್ಷದ ಮಗನನ್ನು ಮಲಗಿಸಿ ಮಿದುಳು ಜ್ವರದಿಂದ ಬಳಲುತ್ತಿರುವ ನಮ್ಮ ಪುತ್ರನನ್ನು ಕಾಪಾಡು ದೇವರೇ ಎಂದು ಕಣ್ಣೀರಿಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಕೃಷ್ಣಾ ಮತ್ತು ಸುತ್ರಾವಿ ಎಂಬ ದಂಪತಿಯ ಪುತ್ರ ಶೈಲೇಶ್ ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ. ಹುಡುಗನನ್ನು ಹೆತ್ತವರು ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ, ಶೈಲೇಶ್ಗೆ ಮೆದುಳು ಜ್ವರ ಇರುವುದು ಪತ್ತೆಯಾಗಿತ್ತು.

ದಂಪತಿ ತಮ್ಮ ಮಗನನ್ನು ಉಳಿಸಿಕೊಳ್ಳಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಆದರೆ ಎರಡು ತಿಂಗಳು ಕಳೆದರೂ ಗುಣಮುಖನಾಗದ ಹಿನ್ನೆಲೆ ವೈದ್ಯರು, ಮನೆಗೆ ಕರೆದುಕೊಂಡು ಹೋಗಿ. ಇವನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂದು ಹೇಳಿದ್ದರಂತೆ.
ಕುಟುಂಬಸ್ಥರು ಆರು ದಿನ ಮನೆಯಲ್ಲಿ ಶೈಲೇಶ್ನನ್ನು ಇಟ್ಟುಕೊಂಡು ನಂದಗಡಕ್ಕೆ ಬಂದಿದ್ದಾರೆ. ಶಿಲುಬೆ ಎದುರು ಮಗುವನ್ನು ಮಲಗಿಸಿ ನನ್ನ ಮಗನನ್ನು ಬದುಕಿಸಿಕೊಡುವಂತೆ ದೇವರ ಮೊರೆ ಹೋಗಿದ್ದಾರೆ. ನಂತರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.
Belagavi Parents surrender child suffering from Brain fever before the historical holy cross that is set up on a high mountain for healing.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm