ಬ್ರೇಕಿಂಗ್ ನ್ಯೂಸ್
22-06-22 12:04 pm HK News Desk ಕರ್ನಾಟಕ
ಬೆಳಗಾವಿ, ಜೂನ್ 22 : ಮಿದುಳು ಜ್ವರದಿಂದ ಬಳಲುತ್ತಿರುವ ನನ್ನ ಮಗುವನ್ನು ಉಳಿಸು ಎಂದು ದಂಪತಿ ತನ್ನ ಏಳೂವರೆ ವರ್ಷದ ಮಗುವನ್ನು ಶಿಲುಬೆ ಮುಂದೆ ಮಲಗಿಸಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ನಂದಗಡ ಗ್ರಾಮದ ಪಶ್ಚಿಮ ಘಟ್ಟದ ಬೆಟ್ಟದ ಮೇಲಿರುವ ಐತಿಹಾಸಿಕ ಶಿಲುಬೆ ಮುಂದೆ ದಂಪತಿ ತಮ್ಮ ಏಳೂವರೆ ವರ್ಷದ ಮಗನನ್ನು ಮಲಗಿಸಿ ಮಿದುಳು ಜ್ವರದಿಂದ ಬಳಲುತ್ತಿರುವ ನಮ್ಮ ಪುತ್ರನನ್ನು ಕಾಪಾಡು ದೇವರೇ ಎಂದು ಕಣ್ಣೀರಿಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಕೃಷ್ಣಾ ಮತ್ತು ಸುತ್ರಾವಿ ಎಂಬ ದಂಪತಿಯ ಪುತ್ರ ಶೈಲೇಶ್ ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ. ಹುಡುಗನನ್ನು ಹೆತ್ತವರು ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ, ಶೈಲೇಶ್ಗೆ ಮೆದುಳು ಜ್ವರ ಇರುವುದು ಪತ್ತೆಯಾಗಿತ್ತು.

ದಂಪತಿ ತಮ್ಮ ಮಗನನ್ನು ಉಳಿಸಿಕೊಳ್ಳಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಆದರೆ ಎರಡು ತಿಂಗಳು ಕಳೆದರೂ ಗುಣಮುಖನಾಗದ ಹಿನ್ನೆಲೆ ವೈದ್ಯರು, ಮನೆಗೆ ಕರೆದುಕೊಂಡು ಹೋಗಿ. ಇವನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂದು ಹೇಳಿದ್ದರಂತೆ.
ಕುಟುಂಬಸ್ಥರು ಆರು ದಿನ ಮನೆಯಲ್ಲಿ ಶೈಲೇಶ್ನನ್ನು ಇಟ್ಟುಕೊಂಡು ನಂದಗಡಕ್ಕೆ ಬಂದಿದ್ದಾರೆ. ಶಿಲುಬೆ ಎದುರು ಮಗುವನ್ನು ಮಲಗಿಸಿ ನನ್ನ ಮಗನನ್ನು ಬದುಕಿಸಿಕೊಡುವಂತೆ ದೇವರ ಮೊರೆ ಹೋಗಿದ್ದಾರೆ. ನಂತರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.
Belagavi Parents surrender child suffering from Brain fever before the historical holy cross that is set up on a high mountain for healing.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm