ಬ್ರೇಕಿಂಗ್ ನ್ಯೂಸ್
22-06-22 03:16 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 22 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳು ಮಾರಾಟಕ್ಕಿವೆ. ಒಂದು ಲಕ್ಷ ರೂಪಾಯಿಗೆ ಒಂದು ಬಸ್ ಎಂದು ದರ ನಿಗದಿಮಾಡಿದೆ. ಹೌದು, 7 ಲಕ್ಷ ಕಿ.ಮೀ.ಗಿಂತ ಹೆಚ್ಚು ಸಂಚರಿಸಿರುವ ಹಳತಾದ ಬಸ್ ಗಳನ್ನು ಬಿಎಂಟಿಸಿ ಮಾರಾಟ ಮಾಡಲು ಮುಂದಾಗಿದೆ.
ಒಂದು ಬಸ್ಸಿಗೆ ಲಕ್ಷ ರೂ. ನಿಗದಿಪಡಿಸಿದ್ದು ಈ “ಆಫರ್’ ತನ್ನದೇ ಸಹೋದರ ಸಂಸ್ಥೆಯಾದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ ಡಬ್ಲ್ಯುಕೆಆರ್ಟಿಸಿ) ಕ್ಕೆ ಮಾತ್ರ ಅನ್ವಯ ಎನ್ನುವ ಶರತ್ತನ್ನು ವಿಧಿಸಿದೆ.
ತನ್ನಲ್ಲಿರುವ ಹೆಚ್ಚುವರಿ ಬಸ್ಗಳನ್ನು ಬಿಎಂಟಿಸಿ ವಾಯುವ್ಯ ಸಾರಿಗೆ ಸಂಸ್ಥೆಗೆ ನೀಡಲು ನಿರ್ಧರಿಸಿದ್ದು, ಈ ಸಂಬಂಧ ನಿಗಮಕ್ಕೆ ಪ್ರಸ್ತಾವನೆ ಮುಂದಿಟ್ಟಿದೆ. ಈ ರೀತಿ ನೀಡಲಾಗುವ ಹೆಚ್ಚುವರಿ ಬಸ್ಗಳಿಗೆ ಕನಿಷ್ಠ ಬೆಲೆ ಅಂದರೆ ಬಸ್ ಒಂದಕ್ಕೆ ಲಕ್ಷ ರೂ. ಎಂದು ನಿಗದಿಪಡಿಸಿದೆ.
ಆದರೆ, ಇದು ಕೇವಲ ಎನ್ಡಬ್ಲ್ಯುಕೆಆರ್ ಟಿಸಿಗೆ ಸೀಮಿತವಾಗಿರಲಿದೆ. ಯಾಕೆಂದರೆ, ನಮ್ಮಲ್ಲಿ ಹೆಚ್ಚುವರಿಯಾಗಿ ಉಳಿದಿರುವ ಹಳೆಯ ಬಸ್ಗಳನ್ನು ನಮ್ಮದೇ ಸಹೋದರ ಸಂಸ್ಥೆಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಆದರೆ, ಎನ್ಡಬ್ಲ್ಯುಕೆಆರ್ ಟಿಸಿಯಿಂದ ಇದಕ್ಕೆ ಈವರೆಗೆ ಪೂರಕ ಸ್ಪಂದನೆ ದೊರೆತಿಲ್ಲ. ಉಳಿದ ಸಾರಿಗೆ ಸಂಸ್ಥೆಗಳನ್ನು ಈ ಬಗ್ಗೆ ಕೇಳಿಲ್ಲ ಎಂದೂ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
BMTC buses for sale just One lakh rupees per bus.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm