ಬ್ರೇಕಿಂಗ್ ನ್ಯೂಸ್
25-06-22 03:02 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 25: ದಕ್ಷಿಣ ಭಾರತದ ದೊಡ್ಡ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿರುವ ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸುಶೀಲ್ ಪಾಂಡುರಂಗ್ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಕೋರ್ಟ್ಗೆ ಹಾಜರು ಪಡಿಸಿದರು. ಕೋರ್ಟ್ 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ.
ಜನರಿಂದ ಹಣ ಪಡೆದು ಫ್ಲಾಟ್ ಕೊಡದೇ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕರು ಇಡಿಗೂ ದೂರು ನೀಡಿದ್ದರು.
ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಮಂತ್ರಿ ಗ್ರೂಪ್ ಕಟ್ಟಡಗಳ ಮೇಲೆ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ಬಹುತೇಕ ವ್ಯವಹಾರಗಳು ನಗದು ರೂಪದಲ್ಲಿ ನಡೆದಿರುವುದು ಪತ್ತೆಯಾಗಿತ್ತು. ಐಟಿ ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿತ್ತು. ಅಷ್ಟೇ ಅಲ್ಲದೇ ಹವಾಲ ರೂಪದಲ್ಲಿ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಅನುಮಾನ ಬಂದಿತ್ತು.
ಸಾಕಷ್ಟು ಜನರಿಗೆ ಮಂತ್ರಿ ಗ್ರೂಪ್ನಲ್ಲಿ ಫ್ಲಾಟ್ ಮಾರಾಟ ಮಾಡಿದ್ದರೂ ಹಣಕಾಸು ವ್ಯವಹಾರದಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಅ ಹಣದ ವ್ಯವಹಾರದ ಬಗ್ಗೆ ಐಟಿ ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಡುವಲ್ಲಿ ಸುಶೀಲ್ ಪಾಂಡುರಂಗ್ ವಿಫಲರಾಗಿದ್ದರು. ಈ ಕಾರಣಕ್ಕೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿತ್ತು.
Sushil Mantri, CEO and Managing Director of Mantri Developers, has been arrested by the Enforcement Directorate. Sources in the ED said that the south India's biggest real estate tycoon was held in a money laundering case. He has been produced before the judge who has remanded him to the ED custody for investigation.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm