ಬ್ರೇಕಿಂಗ್ ನ್ಯೂಸ್
30-09-20 06:21 pm Bangalore Correspondent ಕರ್ನಾಟಕ
ಬೆಂಗಳೂರು,ಸೆ.30: ಬಾಬ್ರಿ ಮಸೀದಿ ಪ್ರಕರಣದ ತೀರ್ಪನ್ನ ನಾನು ಸ್ವಾಗತ ಮಾಡುತ್ತೇನೆ ಅಂತಾ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ. ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಆರೋಪಿಗಳೆಲ್ಲಾ ನಿರ್ದೋಷಿ ಎಂದು ಲಖನೌದ ಸಿಬಿಐ ಕೋರ್ಟ್ ತೀರ್ಪು ಕೊಟ್ಟಿದೆ. ಈ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಇಂದಿನ ತೀರ್ಪಿನ ಬಗ್ಗೆ ಕೇಳಿ ನನಗೆ ಸಂತೋಷವಾಗಿದೆ ಎಂದರು.
ಹೋರಾಟಗಾರರಿಗೆ ಯಾವತ್ತೂ ಯಶಸ್ಸು ಸಿಗುತ್ತೆ ಅನ್ನೋದಕ್ಕೆ ಇದೊಂದು ತಾಜಾ ಉದಾಹರಣೆ. ಬಹುಶಃ ಆ ಸಂದರ್ಭದಲ್ಲಿ ಲಾಲ್ ಕೃಷ್ಣ ಅಡ್ವಾಣಿ ಅವರ ಐತಿಹಾಸಿಕ ಭಾಷಣವನ್ನ ಯಾರೂ ಮರೆಯಲು ಸಾಧ್ಯವಿಲ್ಲ. ಅಂತಹ ಮಹಾನ್ ವ್ಯಕ್ತಿಯ ಹೋರಾಟದ ಪರಿಣಾಮ ಇಂದು ಮಹತ್ವದ ತೀರ್ಪು ಬಂದಿದೆ. ಅದರಂತೆ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶುರುವಾಗಿದೆ.
ಈ ಒಂದು ಯಶಸ್ಸಿಗೆ ಕಾರಣ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ. ಈ ತೀರ್ಪನ್ನ ಸ್ವಾಗತ ಮಾಡ್ತೇನೆ ಅಂತಾ ಅವರು ಹೇಳಿದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm