ಬ್ರೇಕಿಂಗ್ ನ್ಯೂಸ್
27-06-22 04:04 pm bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27 : ರಾಜ್ಯದಲ್ಲಿ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಡಿಸಿಪಿ ಆಗಿದ್ದ ಹರಿರಾಮ್ ಶಂಕರ್ ಅವರನ್ನು ಹಾಸನ ಎಸ್ಪಿ ಆಗಿ ಪದೋನ್ನತಿಗೊಳಿಸಿ ವರ್ಗಾವಣೆ ಮಾಡಲಾಗಿದೆ. ಒಂದೂವರೆ ವರ್ಷಗಳಿಂದ ಮಂಗಳೂರು ಡಿಸಿಪಿ ಆಗಿದ್ದ ಹರಿರಾಮ್ ಶಂಕರ್, ದಕ್ಷ, ಪ್ರಾಮಾಣಿಕ ಅಧಿಕಾರಿಯೆಂದು ಹೆಸರು ಮಾಡಿದ್ದರು.
ಉಳಿದಂತೆ ಶ್ರೀನಾಥ್ ಮಹದೇವ ಜೋಶಿ- ಲೋಕಾಯುಕ್ತಾ SP, ಸಿ.ಕೆ ಬಾಬಾ- ಆಗ್ನೇಯ ವಿಭಾಗ ಡಿಸಿಪಿ, ಬೆಂಗಳೂರು ಪಶ್ಚಿಮ ಡಿಸಿಪಿ ಆಗಿದ್ದ ಸಂಜೀವ್ ಪಾಟೀಲ್- ಬೆಳಗಾವಿ ಎಸ್ಪಿ, ಕಲಾ ಕೃಷ್ಣಸ್ವಾಮಿ- ಪೂರ್ವ ಸಂಚಾರಿ ವಿಭಾಗ ಡಿಸಿಪಿ, ಲಕ್ಷ್ಮಣ್ ನಿಂಬರಗಿ- ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ನಾಗೇಶ್ ಡಿ.ಎಲ್.- ಚಿಕ್ಕಬಳ್ಳಾಪುರ SP, ಶ್ರೀನಿವಾಸ್ ಗೌಡ - ಕೇಂದ್ರ ವಿಭಾಗ ಡಿಸಿಪಿ, ಸಿ.ಕೆ. ಮಿಥುನ್ ಕುಮಾರ್ - ಸಿಐಡಿ ಎಸ್ಪಿ, ಪಿ. ಕೃಷ್ಣಕಾಂತ್- ಬೆಂಗಳೂರು ದಕ್ಷಿಣ ವಿಭಾಗ ಡಿಸಿಪಿ, ಜೈಪ್ರಕಾಶ್- ಬಾಗಲಕೋಟೆ SP, ಶೋಭಾರಾಣಿ - ಎಸಿಬಿ SP, ಶಿವಾಂಶು ರಾಜಪೂತ್ - ASP ಹುಮ್ನಾಬಾದ್ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.



ಬೆಂಗಳೂರು ನಗರದಲ್ಲಿ ನಾಲ್ವರು ಡಿಸಿಪಿಗಳು ವರ್ಗಾವಣೆ ಆಗಿದ್ದಾರೆ. ಈ ಪೈಕಿ ಮೂವರು ಬೆಂಗಳೂರಿಗೆ ಹೊಸ ಐಪಿಎಸ್ ಅಧಿಕಾರಿಗಳು. ಬೆಂಗಳೂರು ಪಶ್ಚಿಮ ವಿಭಾಗಕ್ಕೆ ಸಂಜೀವ್ ಪಾಟೀಲ್ ಬದಲಿಗೆ ಲಕ್ಷ್ಮಣ್ ಹಿಬರಗಿ , ಬೆಂಗಳೂರು ದಕ್ಷಿಣ ವಿಭಾಗಕ್ಕೆ ಹರೀಶ್ ಪಾಂಡೆ ಬದಲಾಗಿ ಪಿ. ಕೃಷ್ಣಕಾಂತ್ ರನ್ನು, ಬೆಂಗಳೂರು ಆಗ್ನೇಯ ವಿಭಾಗಕ್ಕೆ ಶ್ರೀನಾಥ್ ಮಹದೇವ್ ಜೋಶಿ ಬದಲಾಗಿ ಸಿ.ಕೆ ಬಾಬರನ್ನು ನೇಮಕ ಮಾಡಲಾಗಿದೆ. ಇದರಲ್ಲಿ ಸಿ.ಕೆ ಬಾಬರವರು ಈ ಹಿಂದೆ ಈಶಾನ್ಯ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅನುಭವ ಹೊಂದಿದ್ದಾರೆ.
The Karnataka government transferred 16 senior police IPS officers on Monday, June 27. City police commissionerate deputy commissioner of police (DCP) Hariram Shankar has been transferred as the superintendent of police of Hassan. He took charge as DCP of Mangaluru on November 20, 2020. Before taking charge as DCP, Hariram was Karkala sub-division ASP.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm