ಬ್ರೇಕಿಂಗ್ ನ್ಯೂಸ್
27-06-22 04:04 pm bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27 : ರಾಜ್ಯದಲ್ಲಿ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಡಿಸಿಪಿ ಆಗಿದ್ದ ಹರಿರಾಮ್ ಶಂಕರ್ ಅವರನ್ನು ಹಾಸನ ಎಸ್ಪಿ ಆಗಿ ಪದೋನ್ನತಿಗೊಳಿಸಿ ವರ್ಗಾವಣೆ ಮಾಡಲಾಗಿದೆ. ಒಂದೂವರೆ ವರ್ಷಗಳಿಂದ ಮಂಗಳೂರು ಡಿಸಿಪಿ ಆಗಿದ್ದ ಹರಿರಾಮ್ ಶಂಕರ್, ದಕ್ಷ, ಪ್ರಾಮಾಣಿಕ ಅಧಿಕಾರಿಯೆಂದು ಹೆಸರು ಮಾಡಿದ್ದರು.
ಉಳಿದಂತೆ ಶ್ರೀನಾಥ್ ಮಹದೇವ ಜೋಶಿ- ಲೋಕಾಯುಕ್ತಾ SP, ಸಿ.ಕೆ ಬಾಬಾ- ಆಗ್ನೇಯ ವಿಭಾಗ ಡಿಸಿಪಿ, ಬೆಂಗಳೂರು ಪಶ್ಚಿಮ ಡಿಸಿಪಿ ಆಗಿದ್ದ ಸಂಜೀವ್ ಪಾಟೀಲ್- ಬೆಳಗಾವಿ ಎಸ್ಪಿ, ಕಲಾ ಕೃಷ್ಣಸ್ವಾಮಿ- ಪೂರ್ವ ಸಂಚಾರಿ ವಿಭಾಗ ಡಿಸಿಪಿ, ಲಕ್ಷ್ಮಣ್ ನಿಂಬರಗಿ- ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ನಾಗೇಶ್ ಡಿ.ಎಲ್.- ಚಿಕ್ಕಬಳ್ಳಾಪುರ SP, ಶ್ರೀನಿವಾಸ್ ಗೌಡ - ಕೇಂದ್ರ ವಿಭಾಗ ಡಿಸಿಪಿ, ಸಿ.ಕೆ. ಮಿಥುನ್ ಕುಮಾರ್ - ಸಿಐಡಿ ಎಸ್ಪಿ, ಪಿ. ಕೃಷ್ಣಕಾಂತ್- ಬೆಂಗಳೂರು ದಕ್ಷಿಣ ವಿಭಾಗ ಡಿಸಿಪಿ, ಜೈಪ್ರಕಾಶ್- ಬಾಗಲಕೋಟೆ SP, ಶೋಭಾರಾಣಿ - ಎಸಿಬಿ SP, ಶಿವಾಂಶು ರಾಜಪೂತ್ - ASP ಹುಮ್ನಾಬಾದ್ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.



ಬೆಂಗಳೂರು ನಗರದಲ್ಲಿ ನಾಲ್ವರು ಡಿಸಿಪಿಗಳು ವರ್ಗಾವಣೆ ಆಗಿದ್ದಾರೆ. ಈ ಪೈಕಿ ಮೂವರು ಬೆಂಗಳೂರಿಗೆ ಹೊಸ ಐಪಿಎಸ್ ಅಧಿಕಾರಿಗಳು. ಬೆಂಗಳೂರು ಪಶ್ಚಿಮ ವಿಭಾಗಕ್ಕೆ ಸಂಜೀವ್ ಪಾಟೀಲ್ ಬದಲಿಗೆ ಲಕ್ಷ್ಮಣ್ ಹಿಬರಗಿ , ಬೆಂಗಳೂರು ದಕ್ಷಿಣ ವಿಭಾಗಕ್ಕೆ ಹರೀಶ್ ಪಾಂಡೆ ಬದಲಾಗಿ ಪಿ. ಕೃಷ್ಣಕಾಂತ್ ರನ್ನು, ಬೆಂಗಳೂರು ಆಗ್ನೇಯ ವಿಭಾಗಕ್ಕೆ ಶ್ರೀನಾಥ್ ಮಹದೇವ್ ಜೋಶಿ ಬದಲಾಗಿ ಸಿ.ಕೆ ಬಾಬರನ್ನು ನೇಮಕ ಮಾಡಲಾಗಿದೆ. ಇದರಲ್ಲಿ ಸಿ.ಕೆ ಬಾಬರವರು ಈ ಹಿಂದೆ ಈಶಾನ್ಯ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅನುಭವ ಹೊಂದಿದ್ದಾರೆ.
The Karnataka government transferred 16 senior police IPS officers on Monday, June 27. City police commissionerate deputy commissioner of police (DCP) Hariram Shankar has been transferred as the superintendent of police of Hassan. He took charge as DCP of Mangaluru on November 20, 2020. Before taking charge as DCP, Hariram was Karkala sub-division ASP.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm